ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ
ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು
ಪ್ರತಿದಿನ ವ್ಯಾಯಾಮ
ಕೊನೆಯ ಮಾತು
Lifestyle Changes You Must Make To Control Your Diabetes And Blood Pressure.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm