ಬ್ರೇಕಿಂಗ್ ನ್ಯೂಸ್
29-10-22 09:11 pm Source: Vijayakarnataka ಡಾಕ್ಟರ್ಸ್ ನೋಟ್
ಮೆಂತೆ ಸೊಪ್ಪು ನಿಮಗೆಲ್ಲ ಗೊತ್ತಿರುವ ಹಾಗೆ ಒಂದು ಆರೋಗ್ಯಕರವಾದ ಹಸಿರು ಎಲೆ ತರಕಾರಿ. ಪ್ರತಿದಿನ ಇದನ್ನು ತಿಂದರೂ ಕೂಡ ಏನು ತಪ್ಪಿಲ್ಲ. ದೇಹದ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಜೊತೆಗೆ ಇದನ್ನು ಹಲವಾರು ರೀತಿಯಲ್ಲಿ ಬಳಸಬಹುದಾಗಿದೆ. ನೀವು ದಾಲ್, ಪರೋಟ, ಪಲ್ಯ ಇತ್ಯಾದಿಗಳಲ್ಲಿ ಇದನ್ನು ಬಳಸಿ ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸಿಕೊಳ್ಳಬಹುದು.
ಲವ್ನೀತ್ ಹೇಳುವ ಪ್ರಕಾರ ಮೆಂತ್ಯ ಸೊಪ್ಪಿನಲ್ಲಿ ಹಲವಾರು ಔಷಧಿಯ ಗುಣ ಲಕ್ಷಣಗಳು ಮತ್ತು ಬಹುತೇಕ ಆರೋಗ್ಯ ಪ್ರಯೋಜನಗಳು ಇರುತ್ತವೆ. ಅವುಗಳಲ್ಲಿ ಪ್ರಮುಖವಾದ ಕೆಲವನ್ನು ನೋಡು ವುದಾದರೆ...
ಹೃದಯದ ಕಾಯಿಲೆ ನಿಯಂತ್ರಣ ಮಾಡುತ್ತದೆ
![]()
ಮೆಂತೆ ಸೊಪ್ಪಿನಲ್ಲಿ ಪೋಟ್ಯಾಶಿಯಂ ಪ್ರಮಾಣ ಹೆಚ್ಚಾಗಿರುವುದರಿಂದ ಅಧಿಕ ರಕ್ತದ ಒತ್ತಡ ಇರುವ ಜನರಿಗೆ ಇದು ಪ್ರಯೋಜನಕಾರಿ. ಏಕೆಂದರೆ ಇದು ದೇಹದಲ್ಲಿ ಸೋಡಿಯಂ ಪ್ರಮಾಣ ಉಂಟು ಮಾಡ ಬಹುದಾದ ಹಾನಿಯನ್ನು ತಡೆದು ಹೃದಯ ಬಡಿತವನ್ನು ಮತ್ತು ರಕ್ತದ ಒತ್ತಡವನ್ನು ನಿಯಂತ್ರಣ ಮಾಡುತ್ತದೆ.
ಮೆಂತೆ ಸೊಪ್ಪು ಮಧುಮೇಹಿಗಳಿಗೆ ಒಳ್ಳೆಯದು

ಇದರಲ್ಲಿ ನೈಸರ್ಗಿಕವಾದ ಕರಗುವ ನಾರಿನ ಅಂಶ ಇರುವುದರಿಂದ ಮೆಂತ್ಯ ಸೊಪ್ಪು ರಕ್ತದಲ್ಲಿ ಸಕ್ಕರೆ ಪ್ರಮಾಣ ಹೀರಿಕೊಳ್ಳುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಅಮೈನೋ ಆಮ್ಲಗಳು ಇರಲಿದ್ದು ಇನ್ಸುಲಿನ್ ಉತ್ಪತ್ತಿಯನ್ನು ಉತ್ತೇಜಿಸುವಲ್ಲಿ ನೆರವಾಗುತ್ತದೆ.
ಆರೋಗ್ಯಕರವಾದ ಮೂಳೆಗಳು
![]()
ಮೆಂತೆ ಸೊಪ್ಪಿನಲ್ಲಿ ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಇದು ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹದ ಮೂಳೆಗಳ ಸಾಂದ್ರತೆ ಹೆಚ್ಚು ಮಾಡುವಲ್ಲಿ ಮತ್ತು ವಯಸ್ಸಾದ ನಂತರದಲ್ಲಿ ಬರಬಹುದಾದ ಆಸ್ಟಿಯೋಪೋರೋಸಿಸ್ ತೊಂದರೆಯನ್ನು ತಪ್ಪಿಸುತ್ತದೆ.
ಇದೊಂದು ಉತ್ತಮ ಆಂಟಿ ಆಕ್ಸಿಡೆಂಟ್

ಇದರಲ್ಲಿ ಫಿನಾಲಿಕ್ ಮತ್ತು ಫ್ಲೇವನಾಯ್ಡ್ ಪ್ರಮಾಣ ಹೆಚ್ಚಾಗಿರುವುದರಿಂದ ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೆಚ್ಚಾಗುತ್ತವೆ. ಇದರಿಂದ ಆರೋಗ್ಯದ ಮೇಲೆ ಸಕಾರಾತ್ಮಕ ಪ್ರಭಾವಗಳು ಉಂಟಾಗುತ್ತವೆ.
ಕಬ್ಬಿಣಾಂಶ ಕೊರತೆ ನಿವಾರಿಸುತ್ತದೆ
![]()
Fenugreek Leaves Are Best For Health Naturally.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm