ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm