ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ
ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು
ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ
ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!
ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
Ayurveda Suggests Some Helpful Tips For Having Curd.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm