ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm