ಬ್ರೇಕಿಂಗ್ ನ್ಯೂಸ್
31-10-22 07:19 pm Source: Vijayakarnataka ಡಾಕ್ಟರ್ಸ್ ನೋಟ್
ಮೊಸರು ಒಂದು ಆರೋಗ್ಯಕರ ಆಹಾರ ಪದಾರ್ಥ. ನಾವು ವಿವಿಧ ಸಂದರ್ಭದಲ್ಲಿ ವಿವಿಧ ಆಹಾರ ಪದಾರ್ಥಗಳ ಜೊತೆ ಮೊಸರು ಸೇವನೆ ಮಾಡುತ್ತೇವೆ. ಆದರೆ ಯಾವ ಸಂದರ್ಭದಲ್ಲಿ ಯಾವ ಆಹಾರ ಪದಾರ್ಥಗಳ ಜೊತೆ ತಿನ್ನಬೇಕು ಎಂಬುದನ್ನು ತಿಳಿದುಕೊಳ್ಳಬೇಕು.
ಮೊಸರು ತಿನ್ನಲು ಸ್ವಲ್ಪ ಹುಳಿ ಇರುತ್ತದೆ. ಊಟ ಆದ ನಂತರದಲ್ಲಿ ಇದರ ಪ್ರಭಾವ ಇರುತ್ತದೆ ಮತ್ತು ಇದೊಂದು ಭಾರವಾದ ಆಹಾರ ಪದಾರ್ಥವಾಗಿದ್ದು, ದೇಹಕ್ಕೆ ಉಷ್ಣ ಪ್ರಭಾವ ಉಂಟು ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞರಾದ ಡಾ. ಐಶ್ವರ್ಯ ಸಂತೋಷ್ ಏನು ಹೇಳುತ್ತಾರೆ ನೋಡೋಣ ಬನ್ನಿ. ದೇಹದಲ್ಲಿ ಕಫ ಮತ್ತು ಪಿತ್ತ ದೋಷವನ್ನು ಹೆಚ್ಚು ಮಾಡಿ ವಾತ ದೋಷವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಮೊಸರು ಕೆಲಸ ಮಾಡುತ್ತದೆ....
ರಾತ್ರಿಯ ಸಮಯದಲ್ಲಿ ಮೊಸರು ಸೇವನೆ ಬೇಡ

ಇದಕ್ಕೆ ಕಾರಣವಿದೆ. ನಮ್ಮ ದೇಹದಲ್ಲಿ ಮೊಸರು ಕಫ ಹೆಚ್ಚು ಮಾಡುತ್ತದೆ. ಅಷ್ಟೇ ಅಲ್ಲದೆ ರಾತ್ರಿಯ ಸಮಯದಲ್ಲಿ ನಮ್ಮ ಎದೆಯ ಭಾಗದ ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾಧಾರಣ ಶೀತ, ಕೆಮ್ಮಿನಿಂದ ಪ್ರಾರಂಭವಾಗಿ ಕಫ ನಮ್ಮ ದೇಹದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತೆ ಮಾಡ ಬಹುದು.
ಮೊಸರನ್ನು ಬಿಸಿ ಮಾಡಬಾರದು ಅಥವಾ ಕುದಿಸಬಾರದು

ಸಕ್ಕರೆ, ತುಪ್ಪ ಬಿಟ್ಟು ಮೊಸರು ತಿನ್ನಬೇಡಿ

ಹೌದು ಇದು ಸತ್ಯ. ದೇಹದಲ್ಲಿ ಉಂಟಾಗುವ ದೋಷಗಳನ್ನು ಸಮತೋಲನಗೊಳಿಸಲು ಮೊಸರಿನ ಜೊತೆ ಅಪ್ಪಟ ಹಸುವಿನ ತುಪ್ಪ, ಜೇನುತುಪ್ಪ ಅಥವಾ ನೆಲ್ಲಿಕಾಯಿ ಜೊತೆಗೆ ಸೇರಿಸಿ ತಿನ್ನಬೇಕು ಎಂದು ಹೇಳುತ್ತಾರೆ.
ಹೊಟ್ಟೆ ತುಂಬಿದ ನಂತರದಲ್ಲಿ ಮೊಸರು ಸೇವನೆ ಬೇಡ!

ನಿರಂತರವಾಗಿ ಮೊಸರನ್ನು ತಿನ್ನಬಾರದು. ಅಷ್ಟೇ ಅಲ್ಲದೆ ಮೊಸರು ತುಂಬಾ ಚುರುಕು. ಅಂದರೆ ದೇಹಕ್ಕೆ ಉಷ್ಣ ಪ್ರಭಾವವನ್ನು ಉಂಟುಮಾಡುತ್ತದೆ ಮತ್ತು ಮಲಬದ್ಧತೆ ಉಂಟು ಮಾಡುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿ ಪ್ರತಿದಿನ ಮೊಸರು ತಿನ್ನುವ ಬದಲು ಮೊಸರಿನಿಂದ ಮಜ್ಜಿಗೆ ಮಾಡಿ ಕುಡಿಯಬಹುದು.
ಈ ಸಮಸ್ಯೆಗಳು ಇದ್ದರೆ ಮೊಸರು ತಿನ್ನಬೇಡಿ
![]()
Ayurveda Suggests Some Helpful Tips For Having Curd.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm