ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು

ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ

ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್

ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
![]()
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು

ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm