ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು

ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ

ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್

ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
![]()
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು

ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm