ಬ್ರೇಕಿಂಗ್ ನ್ಯೂಸ್
01-11-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಬದನೆಕಾಯಿಯನ್ನು ಸಾಕಷ್ಟು ಜನರು ಅಲ್ಲಗಳೆಯುತ್ತಾರೆ. ಕೆಲವರು ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕ್ಕೆ ಬದನೆಕಾಯಿ ತಿನ್ನುವುದಿಲ್ಲ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಆಹಾರ ತಜ್ಞರಾದ ಲವ್ನೀತ್ ಬತ್ರ ಈ ವಿಚಾರವನ್ನು ಕೆಳಗಿನ ರೀತಿಯಲ್ಲಿ ತಿಳಿಸಿದ್ದಾರೆ. ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕೂಡ ಬದನೆಕಾಯಿಯನ್ನು ಸೇವಿಸಿ ಉತ್ತಮ ಆರೋಗ್ಯ ಲಾಭಗಳನ್ನು ತಮ್ಮದಾಗಿಸಿಕೊಳ್ಳಬಹುದು.
ಮೆಟಬಾಲಿಸಂ ಮೂಲವೇ ಇದು

ಬದನೆಕಾಯಿಯಲ್ಲಿ ನಮ್ಮ ದೇಹಕ್ಕೆ ಅಗತ್ಯವಾಗಿ ಮತ್ತು ಅನುಗುಣವಾಗಿ ಬೇಕಾದ ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಮಾಣದ ಜೊತೆಗೆ ಸಾಕಷ್ಟು ವಿಟಮಿನ್ ಅಂಶಗಳು ಕೂಡ ಸಿಗುತ್ತವೆ ಎಂದು ಕೇಳಿದ್ದೇವೆ. ಪ್ರಮುಖವಾಗಿ ಬದನೆಕಾಯಿಯಲ್ಲಿ ನೋಡುವುದಾದರೆ ಗ್ಲೈಕೋಲ್ ಆಲ್ಕಾಲಾಯ್ಡ್ ಇರುತ್ತದೆ. ಇದು ಆರೋಗ್ಯವನ್ನು ವೃದ್ಧಿಸುವುದರಲ್ಲಿ ಹೆಚ್ಚು ಕೆಲಸ ಮಾಡಲಿದೆ.
ಕಾಯಿಲೆಯನ್ನು ವಾಸಿ ಮಾಡುತ್ತದೆ

ಬದನೆಕಾಯಿ ತನ್ನಲ್ಲಿ ಆರ್ಥ್ರೈಟಿಸ್, ಗ್ಯಾಸ್ಟ್ರಿಕ್, ಚರ್ಮದ ಮೇಲಿನ ಸೋಂಕುಗಳು, ಸುಟ್ಟ ಗಾಯ ಹೀಗೆ ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ಕ್ರಮೇಣವಾಗಿ ವಾಸಿಮಾಡುವ ಗುಣಲಕ್ಷಣವನ್ನು ಹೊಂದಿದೆ. ಹಾಗಾಗಿ ಬದನೆಕಾಯಿಯನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು ಎಂದು ಆಹಾರ ತಜ್ಞರಾದ ಲವ್ನೀತ್ ಬತ್ರ ಹೇಳಿದ್ದಾರೆ.
ತೂಕ ಕಡಿಮೆ ಮಾಡುವುದಕ್ಕೆ ಬೆಸ್ಟ್

ಬದನೆಕಾಯಿ ತನ್ನಲ್ಲಿ ಅತಿಯಾದ ಫೈಬರ್ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ನಿಮ್ಮ ದೇಹದ ತೂಕವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಅತ್ಯುತ್ತಮ ಪಡಿಸಿ ಹೊಟ್ಟೆ ಹಸಿವಿನ ನಿಯಂತ್ರಣದ ಜೊತೆಗೆ ಕ್ಯಾಲೋರಿಗಳ ಸೇವನೆಯನ್ನು ನಿಯಂತ್ರಣ ಮಾಡುತ್ತದೆ.
ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು
![]()
ಗರ್ಭಿಣಿಯರಿಗೆ ತುಂಬಾ ಒಳ್ಳೆಯದು

ಗರ್ಭಿಣಿಯರು ಎನ್ನುವುದಕ್ಕಿಂತ ಮಹಿಳೆಯರಿಗೆ ಬದನೆಕಾಯಿ ತುಂಬಾ ಒಳ್ಳೆಯದು ಎಂದು ಹೇಳ ಬಹುದು. ಬಾಣಂತಿಯರು, ಯುವತಿಯರು ತಮ್ಮ ಆಹಾರ ಪದ್ಧತಿಯಲ್ಲಿ ಬದನೆಕಾಯಿ ಸೇರಿಸಿ ತಿನ್ನುವುದ ರಿಂದ ದೇಹದಲ್ಲಿ ಅನಿಮಿಯಾ ಅಥವಾ ಕಬ್ಬಿಣದ ಅಂಶದ ಕೊರತೆ ಇರುವುದಿಲ್ಲ.
As Per The Nutrition Expert Brinjal Has Some Awesome Health Benefits Which Are Still Unknown.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm