ಬ್ರೇಕಿಂಗ್ ನ್ಯೂಸ್
02-11-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆಯನ್ನು ನಿರ್ವಹಣೆ ಮಾಡಿಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಅಕ್ಕ ಪಕ್ಕದವರು ಇಷ್ಟಪಟ್ಟು ತಿನ್ನುತ್ತಿರುವ ಸಿಹಿ ಪದಾರ್ಥಗಳನ್ನು ನಮಗೆ ಇಷ್ಟವಿದ್ದರೂ ಕೂಡ ತಿನ್ನುವ ಹಾಗಿಲ್ಲ. ನೋಡಿ ಸುಮ್ಮನೇ ಇರಲು ಕೂಡ ಆಗುವುದಿಲ್ಲ. ಹಾಗಿದ್ದರೆ ಸಂಪೂರ್ಣವಾಗಿ ಸಿಹಿ ಪದಾರ್ಥಗಳನ್ನು ದೂರ ಇರಿಸಬೇಕೆ? ಹೀಗೊಂದು ಪ್ರಶ್ನೆ ಮಧುಮೇಹ ಈಗ ತಾನೆ ಶುರುವಾಗಿರುವ ಜನರಲ್ಲಿ ಬರದೇ ಇರದು.
ಆದರೆ ವೈದ್ಯರ ಪ್ರಕಾರ ಹಾಗೇನಿಲ್ಲ. ಸಕ್ಕರೆ ಕಾಯಿಲೆ ಇರುವವರು ಹಣ್ಣುಗಳನ್ನು ತಿನ್ನ ಬಹುದು. ಏಕೆಂದರೆ ಕೆಲವೊಂದು ಹಣ್ಣುಗಳಲ್ಲಿ ಗ್ಲೈಸಮಿಕ್ ಸೂಚ್ಯಂಕ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ಮಧುಮೇಹಿಗಳಿಗೆ ಇದು ಬೆಸ್ಟ್. ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಇಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ....
ಚೆರ್ರಿ ಹಣ್ಣುಗಳು

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನಲ್ಲಿ ಸಹ ಗ್ಲೈಸಮಿಕ ಸೂಚ್ಯಂಕ ಕಡಿಮೆ ಇದೆ. ಇದು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ನಾರಿನ ಅಂಶ ಸಹ ಹೆಚ್ಚಾಗಿ ಒಳಗೊಂಡಿದೆ.
ಸ್ಟ್ರಾಬೆರಿ ಹಣ್ಣುಗಳು

ಮಧುಮೇಹ ಇರುವವರಿಗೆ ಸ್ಟ್ರಾಬೆರಿ ಹಣ್ಣುಗಳು ಸಹ ಪ್ರಯೋಜನಕಾರಿ. ಏಕೆಂದರೆ ಇವುಗಳಲ್ಲಿ ಸಹ ಕಡಿಮೆ ಪ್ರಮಾಣದ ಸಕ್ಕರೆ ಇರುವುದರಿಂದ ಜೊತೆಗೆ ನಾರಿನ ಅಂಶ ಇರುವುದರಿಂದ ದೇಹದ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಒಳ್ಳೆಯದು ಮತ್ತು ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿ ಸಿಗುವುದರಿಂದ ಕಿತ್ತಳೆ ಹಣ್ಣಿ ಗಿಂತ ಸ್ಟ್ರಾಬೆರಿ ಹಣ್ಣು ಬೆಸ್ಟ್ ಎಂದು ಹೇಳಬಹುದು.
ಸೇಬು ಹಣ್ಣು

ಪಿಯರ್ ಹಣ್ಣು

ದೇಹದ ತೂಕವನ್ನು ನಿರ್ವಹಣೆ ಮಾಡುವುದು ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಅಗತ್ಯ. ಹಾಗಾಗಿ ನಾರಿನ ಅಂಶ ಹೆಚ್ಚಾಗಿರುವ ಪಿಯರ್ ಹಣ್ಣು ಸೇವಿಸುವುದು ತುಂಬಾ ಒಳ್ಳೆಯದು. ಇದು ದೇಹದ ಬೊಜ್ಜಿನ ಪ್ರಮಾಣವನ್ನು ಕರಗಿಸುವುದು ಮಾತ್ರವಲ್ಲದೆ ತನ್ನಲ್ಲಿ ಕಡಿಮೆ ಗ್ಲೈಸಿಮಿಕ್ ಸೂಚ್ಯಂಕ ಇರುವುದರಿಂದ ಮಧುಮೇಹಿಗಳಿಗೆ ಉತ್ತಮ ಆಹಾರವಾಗಿ ಕೆಲಸ ಮಾಡುತ್ತದೆ.
As Per The Nutrition Expert Sugar Patients Can At These Types Fruits.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm