ಬ್ರೇಕಿಂಗ್ ನ್ಯೂಸ್
02-11-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆಯನ್ನು ನಿರ್ವಹಣೆ ಮಾಡಿಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಅಕ್ಕ ಪಕ್ಕದವರು ಇಷ್ಟಪಟ್ಟು ತಿನ್ನುತ್ತಿರುವ ಸಿಹಿ ಪದಾರ್ಥಗಳನ್ನು ನಮಗೆ ಇಷ್ಟವಿದ್ದರೂ ಕೂಡ ತಿನ್ನುವ ಹಾಗಿಲ್ಲ. ನೋಡಿ ಸುಮ್ಮನೇ ಇರಲು ಕೂಡ ಆಗುವುದಿಲ್ಲ. ಹಾಗಿದ್ದರೆ ಸಂಪೂರ್ಣವಾಗಿ ಸಿಹಿ ಪದಾರ್ಥಗಳನ್ನು ದೂರ ಇರಿಸಬೇಕೆ? ಹೀಗೊಂದು ಪ್ರಶ್ನೆ ಮಧುಮೇಹ ಈಗ ತಾನೆ ಶುರುವಾಗಿರುವ ಜನರಲ್ಲಿ ಬರದೇ ಇರದು.
ಆದರೆ ವೈದ್ಯರ ಪ್ರಕಾರ ಹಾಗೇನಿಲ್ಲ. ಸಕ್ಕರೆ ಕಾಯಿಲೆ ಇರುವವರು ಹಣ್ಣುಗಳನ್ನು ತಿನ್ನ ಬಹುದು. ಏಕೆಂದರೆ ಕೆಲವೊಂದು ಹಣ್ಣುಗಳಲ್ಲಿ ಗ್ಲೈಸಮಿಕ್ ಸೂಚ್ಯಂಕ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ಮಧುಮೇಹಿಗಳಿಗೆ ಇದು ಬೆಸ್ಟ್. ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಇಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ....
ಚೆರ್ರಿ ಹಣ್ಣುಗಳು

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನಲ್ಲಿ ಸಹ ಗ್ಲೈಸಮಿಕ ಸೂಚ್ಯಂಕ ಕಡಿಮೆ ಇದೆ. ಇದು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ, ನಾರಿನ ಅಂಶ ಸಹ ಹೆಚ್ಚಾಗಿ ಒಳಗೊಂಡಿದೆ.
ಸ್ಟ್ರಾಬೆರಿ ಹಣ್ಣುಗಳು

ಮಧುಮೇಹ ಇರುವವರಿಗೆ ಸ್ಟ್ರಾಬೆರಿ ಹಣ್ಣುಗಳು ಸಹ ಪ್ರಯೋಜನಕಾರಿ. ಏಕೆಂದರೆ ಇವುಗಳಲ್ಲಿ ಸಹ ಕಡಿಮೆ ಪ್ರಮಾಣದ ಸಕ್ಕರೆ ಇರುವುದರಿಂದ ಜೊತೆಗೆ ನಾರಿನ ಅಂಶ ಇರುವುದರಿಂದ ದೇಹದ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಒಳ್ಳೆಯದು ಮತ್ತು ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿ ಸಿಗುವುದರಿಂದ ಕಿತ್ತಳೆ ಹಣ್ಣಿ ಗಿಂತ ಸ್ಟ್ರಾಬೆರಿ ಹಣ್ಣು ಬೆಸ್ಟ್ ಎಂದು ಹೇಳಬಹುದು.
ಸೇಬು ಹಣ್ಣು

ಪಿಯರ್ ಹಣ್ಣು

ದೇಹದ ತೂಕವನ್ನು ನಿರ್ವಹಣೆ ಮಾಡುವುದು ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಅಗತ್ಯ. ಹಾಗಾಗಿ ನಾರಿನ ಅಂಶ ಹೆಚ್ಚಾಗಿರುವ ಪಿಯರ್ ಹಣ್ಣು ಸೇವಿಸುವುದು ತುಂಬಾ ಒಳ್ಳೆಯದು. ಇದು ದೇಹದ ಬೊಜ್ಜಿನ ಪ್ರಮಾಣವನ್ನು ಕರಗಿಸುವುದು ಮಾತ್ರವಲ್ಲದೆ ತನ್ನಲ್ಲಿ ಕಡಿಮೆ ಗ್ಲೈಸಿಮಿಕ್ ಸೂಚ್ಯಂಕ ಇರುವುದರಿಂದ ಮಧುಮೇಹಿಗಳಿಗೆ ಉತ್ತಮ ಆಹಾರವಾಗಿ ಕೆಲಸ ಮಾಡುತ್ತದೆ.
As Per The Nutrition Expert Sugar Patients Can At These Types Fruits.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm