ಬ್ರೇಕಿಂಗ್ ನ್ಯೂಸ್
03-11-22 08:12 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಫೈಬರ್ ಪ್ರಮಾಣ ಇರುವ ಆಹಾರಗಳನ್ನು ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಮತ್ತು ದೇಹಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಗುವಂತಾಗಿ ನಾವು ಆರೋಗ್ಯದಿಂದ ಕೂಡಿರಲು ಅನುಕೂಲವಾಗುತ್ತದೆ. ಪ್ರತಿ ದಿನ ಸೇವಿಸುವ ಹಲವಾರು ಹಣ್ಣು ತರಕಾರಿಗಳಲ್ಲಿ ಹೀಗೆ ನಾರಿನ ಅಂಶ ಸಿಗಲಿದ್ದು, ಇದರ ಜೊತೆ ಇನ್ನೂ ಕೆಲವು ಆಹಾರ ಪದಾರ್ಥಗಳ ಸೇವನೆಯ ಬಗ್ಗೆ ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಹೀಗೆ ಹೇಳಿದ್ದಾರೆ....
ಸಬ್ಜಾ ಬೀಜಗಳು

ಪಿಯರ್ ಹಣ್ಣು

ಒಂದು ಮೀಡಿಯಂ ಗಾತ್ರದ ಪಿಯರ್ ಹಣ್ಣು ತನ್ನಲ್ಲಿ 5.5 ಗ್ರಾಂ ನಾರಿನ ಅಂಶವನ್ನು ಒಳ ಗೊಂಡಿದೆ. ಹಾಗಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು. ಸೇಬು ಹಣ್ಣಿನ ಜೊತೆ ಪಿಯರ್ ಹಣ್ಣು ಸಹ ತಿನ್ನುವುದು ಆರೋಗ್ಯ ತಜ್ಞರ ಪ್ರಕಾರ ಆರೋಗ್ಯಕ್ಕೆ ತುಂಬಾ ಹಿತಕರ.
ಬಾರ್ಲಿ

ಬೀಟ್ರೂಟ್
![]()
ನಿಮ್ಮ ದೇಹದಲ್ಲಿ ನಾರಿನ ಪ್ರಮಾಣವನ್ನು ನೀಡುವ ಗುಣ ಹೊಂದಿರುವ ಬೀಟ್ರೂಟ್ ನಾರಿನ ಜೊತೆಗೆ ಕಬ್ಬಿಣ, ಕಾಪರ್, ಮ್ಯಾಂಗನೀಸ್, ಪೊಟಾಸಿಯಂ ಮತ್ತು ಇನ್ನಿತರ ಖನಿಜಾಂಶಗಳನ್ನು ಸಹ ಹೊಂದಿದೆ. ಉತ್ತಮ ಜೀರ್ಣ ಶಕ್ತಿಗಾಗಿ ನೀವು ಬೀಟ್ರೂಟ್ ಸೇವಿಸಬಹುದು. ಇಲ್ಲಿ ನಿಮಗೆ 3.4 ಗ್ರಾಂ ನಾರಿನ ಅಂಶ ಸಿಗುತ್ತದೆ.
ಓಟ್ಸ್

Having These Fiber Rich Foods Are Superficial To Your Health.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am