ಬ್ರೇಕಿಂಗ್ ನ್ಯೂಸ್
03-11-22 08:12 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಫೈಬರ್ ಪ್ರಮಾಣ ಇರುವ ಆಹಾರಗಳನ್ನು ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಮತ್ತು ದೇಹಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಗುವಂತಾಗಿ ನಾವು ಆರೋಗ್ಯದಿಂದ ಕೂಡಿರಲು ಅನುಕೂಲವಾಗುತ್ತದೆ. ಪ್ರತಿ ದಿನ ಸೇವಿಸುವ ಹಲವಾರು ಹಣ್ಣು ತರಕಾರಿಗಳಲ್ಲಿ ಹೀಗೆ ನಾರಿನ ಅಂಶ ಸಿಗಲಿದ್ದು, ಇದರ ಜೊತೆ ಇನ್ನೂ ಕೆಲವು ಆಹಾರ ಪದಾರ್ಥಗಳ ಸೇವನೆಯ ಬಗ್ಗೆ ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಹೀಗೆ ಹೇಳಿದ್ದಾರೆ....
ಸಬ್ಜಾ ಬೀಜಗಳು

ಪಿಯರ್ ಹಣ್ಣು

ಒಂದು ಮೀಡಿಯಂ ಗಾತ್ರದ ಪಿಯರ್ ಹಣ್ಣು ತನ್ನಲ್ಲಿ 5.5 ಗ್ರಾಂ ನಾರಿನ ಅಂಶವನ್ನು ಒಳ ಗೊಂಡಿದೆ. ಹಾಗಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು. ಸೇಬು ಹಣ್ಣಿನ ಜೊತೆ ಪಿಯರ್ ಹಣ್ಣು ಸಹ ತಿನ್ನುವುದು ಆರೋಗ್ಯ ತಜ್ಞರ ಪ್ರಕಾರ ಆರೋಗ್ಯಕ್ಕೆ ತುಂಬಾ ಹಿತಕರ.
ಬಾರ್ಲಿ

ಬೀಟ್ರೂಟ್
![]()
ನಿಮ್ಮ ದೇಹದಲ್ಲಿ ನಾರಿನ ಪ್ರಮಾಣವನ್ನು ನೀಡುವ ಗುಣ ಹೊಂದಿರುವ ಬೀಟ್ರೂಟ್ ನಾರಿನ ಜೊತೆಗೆ ಕಬ್ಬಿಣ, ಕಾಪರ್, ಮ್ಯಾಂಗನೀಸ್, ಪೊಟಾಸಿಯಂ ಮತ್ತು ಇನ್ನಿತರ ಖನಿಜಾಂಶಗಳನ್ನು ಸಹ ಹೊಂದಿದೆ. ಉತ್ತಮ ಜೀರ್ಣ ಶಕ್ತಿಗಾಗಿ ನೀವು ಬೀಟ್ರೂಟ್ ಸೇವಿಸಬಹುದು. ಇಲ್ಲಿ ನಿಮಗೆ 3.4 ಗ್ರಾಂ ನಾರಿನ ಅಂಶ ಸಿಗುತ್ತದೆ.
ಓಟ್ಸ್

Having These Fiber Rich Foods Are Superficial To Your Health.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm