ಬ್ರೇಕಿಂಗ್ ನ್ಯೂಸ್
03-11-22 08:12 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಫೈಬರ್ ಪ್ರಮಾಣ ಇರುವ ಆಹಾರಗಳನ್ನು ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಮತ್ತು ದೇಹಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಗುವಂತಾಗಿ ನಾವು ಆರೋಗ್ಯದಿಂದ ಕೂಡಿರಲು ಅನುಕೂಲವಾಗುತ್ತದೆ. ಪ್ರತಿ ದಿನ ಸೇವಿಸುವ ಹಲವಾರು ಹಣ್ಣು ತರಕಾರಿಗಳಲ್ಲಿ ಹೀಗೆ ನಾರಿನ ಅಂಶ ಸಿಗಲಿದ್ದು, ಇದರ ಜೊತೆ ಇನ್ನೂ ಕೆಲವು ಆಹಾರ ಪದಾರ್ಥಗಳ ಸೇವನೆಯ ಬಗ್ಗೆ ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಹೀಗೆ ಹೇಳಿದ್ದಾರೆ....
ಸಬ್ಜಾ ಬೀಜಗಳು

ಪಿಯರ್ ಹಣ್ಣು

ಒಂದು ಮೀಡಿಯಂ ಗಾತ್ರದ ಪಿಯರ್ ಹಣ್ಣು ತನ್ನಲ್ಲಿ 5.5 ಗ್ರಾಂ ನಾರಿನ ಅಂಶವನ್ನು ಒಳ ಗೊಂಡಿದೆ. ಹಾಗಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು. ಸೇಬು ಹಣ್ಣಿನ ಜೊತೆ ಪಿಯರ್ ಹಣ್ಣು ಸಹ ತಿನ್ನುವುದು ಆರೋಗ್ಯ ತಜ್ಞರ ಪ್ರಕಾರ ಆರೋಗ್ಯಕ್ಕೆ ತುಂಬಾ ಹಿತಕರ.
ಬಾರ್ಲಿ

ಬೀಟ್ರೂಟ್
![]()
ನಿಮ್ಮ ದೇಹದಲ್ಲಿ ನಾರಿನ ಪ್ರಮಾಣವನ್ನು ನೀಡುವ ಗುಣ ಹೊಂದಿರುವ ಬೀಟ್ರೂಟ್ ನಾರಿನ ಜೊತೆಗೆ ಕಬ್ಬಿಣ, ಕಾಪರ್, ಮ್ಯಾಂಗನೀಸ್, ಪೊಟಾಸಿಯಂ ಮತ್ತು ಇನ್ನಿತರ ಖನಿಜಾಂಶಗಳನ್ನು ಸಹ ಹೊಂದಿದೆ. ಉತ್ತಮ ಜೀರ್ಣ ಶಕ್ತಿಗಾಗಿ ನೀವು ಬೀಟ್ರೂಟ್ ಸೇವಿಸಬಹುದು. ಇಲ್ಲಿ ನಿಮಗೆ 3.4 ಗ್ರಾಂ ನಾರಿನ ಅಂಶ ಸಿಗುತ್ತದೆ.
ಓಟ್ಸ್

Having These Fiber Rich Foods Are Superficial To Your Health.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm