ಬ್ರೇಕಿಂಗ್ ನ್ಯೂಸ್
            
                        03-11-22 08:12 pm Source: Vijayakarnataka ಡಾಕ್ಟರ್ಸ್ ನೋಟ್
            ನಾವು ಫೈಬರ್ ಪ್ರಮಾಣ ಇರುವ ಆಹಾರಗಳನ್ನು ಸೇವಿಸಿದರೆ ಜೀರ್ಣ ಶಕ್ತಿ ಹೆಚ್ಚಾಗುತ್ತದೆ ಮತ್ತು ದೇಹಕ್ಕೆ ಸಿಗಬೇಕಾದ ಎಲ್ಲಾ ಪೌಷ್ಟಿಕ ಸತ್ವಗಳು ಸಿಗುವಂತಾಗಿ ನಾವು ಆರೋಗ್ಯದಿಂದ ಕೂಡಿರಲು ಅನುಕೂಲವಾಗುತ್ತದೆ. ಪ್ರತಿ ದಿನ ಸೇವಿಸುವ ಹಲವಾರು ಹಣ್ಣು ತರಕಾರಿಗಳಲ್ಲಿ ಹೀಗೆ ನಾರಿನ ಅಂಶ ಸಿಗಲಿದ್ದು, ಇದರ ಜೊತೆ ಇನ್ನೂ ಕೆಲವು ಆಹಾರ ಪದಾರ್ಥಗಳ ಸೇವನೆಯ ಬಗ್ಗೆ ಆಹಾರ ತಜ್ಞರಾದ ಲವ್ನೀತ್ ಬಾತ್ರಾ ಹೀಗೆ ಹೇಳಿದ್ದಾರೆ....
ಸಬ್ಜಾ ಬೀಜಗಳು

ಪಿಯರ್ ಹಣ್ಣು

ಒಂದು ಮೀಡಿಯಂ ಗಾತ್ರದ ಪಿಯರ್ ಹಣ್ಣು ತನ್ನಲ್ಲಿ 5.5 ಗ್ರಾಂ ನಾರಿನ ಅಂಶವನ್ನು ಒಳ ಗೊಂಡಿದೆ. ಹಾಗಾಗಿ ಇದನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು. ಸೇಬು ಹಣ್ಣಿನ ಜೊತೆ ಪಿಯರ್ ಹಣ್ಣು ಸಹ ತಿನ್ನುವುದು ಆರೋಗ್ಯ ತಜ್ಞರ ಪ್ರಕಾರ ಆರೋಗ್ಯಕ್ಕೆ ತುಂಬಾ ಹಿತಕರ.
ಬಾರ್ಲಿ

ಬೀಟ್ರೂಟ್
![]()
ನಿಮ್ಮ ದೇಹದಲ್ಲಿ ನಾರಿನ ಪ್ರಮಾಣವನ್ನು ನೀಡುವ ಗುಣ ಹೊಂದಿರುವ ಬೀಟ್ರೂಟ್ ನಾರಿನ ಜೊತೆಗೆ ಕಬ್ಬಿಣ, ಕಾಪರ್, ಮ್ಯಾಂಗನೀಸ್, ಪೊಟಾಸಿಯಂ ಮತ್ತು ಇನ್ನಿತರ ಖನಿಜಾಂಶಗಳನ್ನು ಸಹ ಹೊಂದಿದೆ. ಉತ್ತಮ ಜೀರ್ಣ ಶಕ್ತಿಗಾಗಿ ನೀವು ಬೀಟ್ರೂಟ್ ಸೇವಿಸಬಹುದು. ಇಲ್ಲಿ ನಿಮಗೆ 3.4 ಗ್ರಾಂ ನಾರಿನ ಅಂಶ ಸಿಗುತ್ತದೆ.
ಓಟ್ಸ್

            
            
            Having These Fiber Rich Foods Are Superficial To Your Health.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm