ಬ್ರೇಕಿಂಗ್ ನ್ಯೂಸ್
            
                        04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
            ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ

ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
![]()
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
![]()
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
![]()
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
            
            
            As Per The Nutrient Expert Know The Immense Health Benefits Of Sprouted Chana.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm