ಬ್ರೇಕಿಂಗ್ ನ್ಯೂಸ್
04-11-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ಕಡಲೆಕಾಳುಗಳ ಬಗ್ಗೆ ಎರಡು ಮಾತಿಲ್ಲ. ಏಕೆಂದರೆ ಇವು ಆರೋಗ್ಯಕರವಾದ ಕಾಳುಗಳು. ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುವಲ್ಲಿ ಹೆಸರುಕಾಳಿನಷ್ಟೇ ಲಾಭ ದಾಯಕ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಕಡಲೆ ಕಾಳುಗಳನ್ನು ನೆನೆಸಿ ಮೊಳಕೆ ಕಟ್ಟಿ ಬೇಕೆಂದಾಗ ತಿನ್ನಬಹುದು.
ಇವುಗಳಿಂದ ನಮ್ಮ ದೇಹ ಆಂತರಿಕವಾಗಿ ಶುದ್ಧವಾಗುವುದು ಮಾತ್ರವಲ್ಲದೆ ಹಲವಾರು ಆರೋಗ್ಯಕರ ಪ್ರಯೋಜನಗಳು ಸಿಗುತ್ತವೆ. ಈ ಬಗ್ಗೆ ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಏನು ಹೇಳುತ್ತಾರೆ ಕೇಳಿ....
ಹೃದಯ ರಕ್ತನಾಳ ಕಾಯಿಲೆಗಳಿಗೆ ರಾಮಬಾಣ

ಮೊಳಕೆ ಕಟ್ಟಿದ ಕಪ್ಪು ಕಡಲೆ ಕಾಳು ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿದೆ. ಇದರಿಂದ ರಕ್ತನಾಳಗಳನ್ನು ಆರೋಗ್ಯಕರವಾಗಿ ಕಾಪಾಡುವುದು ಮಾತ್ರವಲ್ಲದೆ ಅವುಗಳ ಮೇಲೆ ಆಕ್ಸಿಡೆಟೀವ್ ಒತ್ತಡ ಉಂಟಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಹೃದಯಕ್ಕೆ ಅಥವಾ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ದೂರವಾಗುತ್ತವೆ.
ಆರೋಗ್ಯಕರವಾದ ತಲೆ ಕೂದಲಿಗೆ ತುಂಬಾ ಒಳ್ಳೆಯದು
![]()
ಕಡಲೆಕಾಳು ತನ್ನಲ್ಲಿ ಅಪಾರವಾದ ವಿಟಮಿನ್ ಮತ್ತು ಖನಿಜಾಂಶಗಳನ್ನು ಹೊಂದಿದೆ. ಇದರಲ್ಲಿ ವಿಟ ಮಿನ್ ಎ, ವಿಟಮಿನ್ ಬಿ6, ಜಿಂಕ್ ಮತ್ತು ಮ್ಯಾಂಗನೀಸ್ ಇರುತ್ತದೆ. ಇದರಿಂದ ತಲೆ ಕೂದಲಿನ ಬೆಳವಣಿಗೆ ಸೊಂಪಾಗಿ ಆಗಲಿದ್ದು, ಕೂದಲಿಗೆ ಸಂಬಂಧಪಟ್ಟಂತೆ ಇರುವಂತಹ ಹಲವಾರು ಸಮಸ್ಯೆಗಳು ಮಾಯ ವಾಗುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿರ್ವಹಣೆಯಾಗುತ್ತದೆ
![]()
ಮೆದುಳಿನ ಕಾರ್ಯ ಚಟುವಟಿಕೆಗೆ ಒಳ್ಳೆಯದು
![]()
ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ನಮ್ಮ ನೆನಪಿನ ಶಕ್ತಿಯನ್ನು ಅಭಿವೃದ್ಧಿಡಿಸುವಲ್ಲಿ ಕೆಲಸ ಮಾಡುತ್ತದೆ. ಜೊತೆಗೆ ದೇಹದ ವಿವಿಧ ಭಾಗಗಳಿಗೆ ಮೆದುಳು ಕಳುಹಿಸುವ ಸಂಕೇತ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತದೆ. ಹಾಗಾಗಿ ಪ್ರತಿದಿನದ ಕಾರ್ಯ ಚಟುವಟಿಕೆ ಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ.
As Per The Nutrient Expert Know The Immense Health Benefits Of Sprouted Chana.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm