ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ

ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ

ಹೃದಯದ ಆರೋಗ್ಯ

ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು

ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
![]()
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm