ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ
ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ
ಹೃದಯದ ಆರೋಗ್ಯ
ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು
ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm