ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ

ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ

ಹೃದಯದ ಆರೋಗ್ಯ

ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು

ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
![]()
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm