ಬ್ರೇಕಿಂಗ್ ನ್ಯೂಸ್
07-11-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಎಲ್ಲ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಸ್ವಲ್ಪ ಜಾಸ್ತಿ. ನಿರ್ಲಕ್ಷ್ಯ ಮಾಡಿದರೆ ಸಣ್ಣ ಪುಟ್ಟ ಕಾಯಿಲೆಗಳು ದೊಡ್ಡ ಕಾಯಿಲೆಗಳಾಗಿ ಬದಲಾಗಬಹುದು. ಹಾಗಾಗಿ ನಮ್ಮ ದೇಹಕ್ಕೆ ಉತ್ತಮ ಪೌಷ್ಟಿಕ ಸತ್ವಗಳನ್ನು ಮತ್ತು ಆರೋಗ್ಯಕರ ಪ್ರಯೋಜನ ಗಳನ್ನು ಈ ಸಂದರ್ಭದಲ್ಲಿ ಕೊಡುವಂತಹ ಆಹಾರ ಪದಾರ್ಥಗಳ ಬಗ್ಗೆ ನಾವು ತಿಳಿದು ಕೊಳ್ಳಲು ಪ್ರಯತ್ನಿಸ ಬೇಕು.
ಅಂತಹ ಆಹಾರ ಪದಾರ್ಥಗಳಲ್ಲಿ ಅಂಜೂರ ಕೂಡ ಒಂದು. ಪೌಷ್ಟಿಕ ತಜ್ಞರಾದ ಲವ್ನೀತ್ ಬಾತ್ರಾ ಹೇಳುವ ಹಾಗೆ ಅಂಜೂರ ಒಂದು ಸೂಪರ್ ಫುಡ್ ಆಗಿದ್ದು, ಚಳಿಗಾಲದಲ್ಲಿ ಬರುವಂ ತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಇದು ದೂರ ಇರಿಸುತ್ತದೆ....
ಚಳಿಗಾಲದಲ್ಲಿ ಅಂಜೂರ

ನಿಮ್ಮ ಆಹಾರ ಪದ್ಧತಿಯಲ್ಲಿ ವಿಶೇಷವಾಗಿ ಚಳಿಗಾಲದ ಸಂದರ್ಭದಲ್ಲಿ ಅಂಜೂರ ಹಣ್ಣನ್ನು ಸೇರಿಸಿ ಅದರ ಲಾಭಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಪೌಷ್ಟಿಕ ಸತ್ವಗಳ ಪ್ರಮಾಣ ಜಾಸ್ತಿ ಇದೆ. ಜೊತೆಗೆ ನಾರಿನ ಅಂಶ ಕೂಡ ಹೆಚ್ಚಾಗಿರುವುದರಿಂದ ಚಳಿಗಾಲದಲ್ಲಿ ಮಲಬದ್ಧತೆ ಉಂಟಾಗುವ ಸಾಧ್ಯತೆ ಇರುವುದಿಲ್ಲ.
ಮೂಳೆಗಳ ಆರೋಗ್ಯಕ್ಕೆ

ಹೃದಯದ ಆರೋಗ್ಯ

ಈ ಹಣ್ಣಿನಲ್ಲಿ ಸಿಗುವ ವಿಟಮಿನ್ಸ್ ಗಳು

ಅಂಜೂರ ಹಣ್ಣಿನಲ್ಲಿ ಇನ್ನೊಂದು ವಿಶೇಷತೆ ಎಂದರೆ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಪ್ರಮಾಣ ಹೆಚ್ಚಾಗಿದ್ದು, ನೈಸರ್ಗಿಕವಾಗಿ ಚರ್ಮದ ಆರೋಗ್ಯವನ್ನು ರಕ್ಷಣೆ ಮಾಡುವ ಜೊತೆಗೆ ತ್ವಚೆಯ ಸೌಂದರ್ಯಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ಪೌಷ್ಟಿಕ ಸತ್ವಗಳು ಸಿಗುವಂತೆ ಮಾಡುತ್ತದೆ.
ಉಸಿರಾಟದ ಸಮಸ್ಯೆ ಇದ್ದವರಿಗೆ
![]()
ಪ್ರಮುಖವಾಗಿ ಉಸಿರಾಟ ತೊಂದರೆಗೆ ಕಾರಣವಾಗುವ ಶೀತದ ಪ್ರಭಾವವನ್ನು ಇದು ಹೋಗಲಾಡಿಸುತ್ತದೆ. ಹಾಗಾಗಿ ಅಂಜೂರದ ಹಣ್ಣಿನಲ್ಲಿ ವಿಶೇಷವಾದ ಆರೋಗ್ಯದ ಪ್ರಯೋಜನಗಳನ್ನು ಎಲ್ಲರೂ ನಿರೀಕ್ಷೆ ಮಾಡಬಹುದು.
Why Fear In Winter When Figs Are Here.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm