ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ

ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು

Mustard Leaves Have Enormous Health Benefits.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm