ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ

ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು

Mustard Leaves Have Enormous Health Benefits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm