ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ

ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು

Mustard Leaves Have Enormous Health Benefits.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am