ಬ್ರೇಕಿಂಗ್ ನ್ಯೂಸ್
09-11-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮಲ್ಲಿ ಹಲವಾರು ಹಣ್ಣು ಮತ್ತು ತರಕಾರಿಗಳು ನಮ್ಮ ಆರೋಗ್ಯಕ್ಕೆ ಒಳ್ಳೆಯ ಪ್ರಭಾವ ಗಳನ್ನೇ ಕೊಡುತ್ತವೆ. ಸಮಯಕ್ಕೆ ತಕ್ಕಂತೆ ಆರೋಗ್ಯದ ಲಾಭಗಳನ್ನು ಇವುಗಳಿಂದ ನಿರೀಕ್ಷೆ ಮಾಡಬಹುದು. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು ಕೂಡ ಅಷ್ಟೇ ಪ್ರಯೋಜನಕಾರಿ.
ಉದಾಹರಣೆಗೆ ಮೂಲಂಗಿ ಸೊಪ್ಪು, ಎಲೆಕೋಸಿನ ಮೇಲ್ಭಾಗದ ಎಲೆಗಳು, ಬೀಟ್ರೂಟ್ ಸೊಪ್ಪು ಹೀಗೆ ಬೇಕಾದಷ್ಟು ಇವೆ. ಯಾವುದರಿಂದಲೂ ನಮಗೆ ಅಡ್ಡ ಪರಿಣಾಮಗಳು ಅಷ್ಟಾಗಿ ಇರುವುದಿಲ್ಲ. ಏಕೆಂದರೆ ಇವೆಲ್ಲವೂ ನಮಗೆ ನಿಸರ್ಗದಿಂದ ಸಿಗುವ ಆಹಾರ ಪದಾರ್ಥಗಳು.
ಅದೇ ತರಹ ಸಾಸಿವೆ ಸೊಪ್ಪು ಕೂಡ. ಹಳ್ಳಿಗಾಡು ಪ್ರದೇಶಗಳಲ್ಲಿ ಇದು ಹೆಚ್ಚು ನೋಡಲು ಸಿಗುತ್ತದೆ. ರಾಗಿ ಹೊಲಗಳಲ್ಲಿ ಇದು ಕಾಮನ್. ಇದರ ಆರೋಗ್ಯ ಪ್ರಯೋಜನಗಳನ್ನು ದೈಹಿಕ ಸ್ವಾಸ್ಥ್ಯ ತಜ್ಞರಾದ ಲವ್ನೀತ್ ಬಾತ್ರಾ ಈ ಕೆಳಗಿನಂತೆ ತಿಳಿಸಿಕೊಟ್ಟಿದ್ದಾರೆ.
ಇದರಲ್ಲಿ ವಿಟಮಿನ್ ಕೆ ಹೆಚ್ಚಾಗಿದೆ

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಹೃದಯದ ಆರೋಗ್ಯಕ್ಕೆ ಹೇಳಿ ಮಾಡಿಸಿದೆ

ವಿಟಮಿನ್ ಸಿ ಅಂಶ ಹೆಚ್ಚಾಗಿರುವ ಸಾಸವೆ ಸೊಪ್ಪು, ತನ್ನಲ್ಲಿ ಬೀಟ್ ಕ್ಯಾರೋಟಿನ್ ಪ್ರಮಾಣವನ್ನು ಹೆಚ್ಚಾಗಿ ಒಳಗೊಂಡಿದ್ದು, ಹೃದಯ ರಕ್ತನಾಳದ ಕಾಯಿಲೆಗಳು ಮನುಷ್ಯನಿಗೆ ಬರೆದಂತೆ ನೋಡಿ ಕೊಳ್ಳುತ್ತವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳು ನಿಮಗೆ ಸಿಗುವಂತೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು

Mustard Leaves Have Enormous Health Benefits.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm