ಬ್ರೇಕಿಂಗ್ ನ್ಯೂಸ್
12-11-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಆಹಾರ ಪದ್ಧತಿಗಿಂತ ತರಕಾರಿಗಳನ್ನು ಮತ್ತು ಹಣ್ಣುಗಳನ್ನು ಯಾರು ಹೆಚ್ಚಾಗಿ ಆಗಾಗ ತಿನ್ನುವ ಅಭ್ಯಾಸ ಮಾಡಿಕೊಂಡಿರುತ್ತಾರೆ ಅಂತಹವರಿಗೆ ರಕ್ತದ ಒತ್ತಡ ಅಥವಾ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರು ಆಗುವುದು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಯಾರು ತಮ್ಮ ಆಹಾರ ಪದ್ಧತಿಯಲ್ಲಿ ಎಲೆಕೋಸಿಗೆ ಹೆಚ್ಚಿನ ಮಹತ್ವ ಕೊಡುತ್ತಾರೆ ಅಂತಹವರು ಸಕ್ಕರೆ ಕಾಯಿಲೆಯಿಂದ ದೂರ ಉಳಿಯಬಹುದು. ಆದರೆ ಒಂದು ಅಚ್ಚರಿ ವಿಷಯ ಏನೆಂದರೆ ಎಲೆಕೋಸು ಬೇರೆ ತರಕಾರಿಗಳಂತೆ ಅಷ್ಟಾಗಿ ಜನರಿಗೆ ಇಷ್ಟವಾಗುವುದಿಲ್ಲ.
ಇದು ಒಂದು ರೀತಿಯ ವಾಸನೆ ಹೊಂದಿರುವ ತರಕಾರಿ ಆಗಿದ್ದು, ಬೇಯಿಸಿದರೆ ಬಾಯಿಗೆ ಅಷ್ಟಾಗಿ ರುಚಿಸುವುದೂ ಇಲ್ಲ. ಆದರೆ ಒಂದು ವೇಳೆ ನೀವು ಸಕ್ಕರೆ ಕಾಯಿಲೆಯನ್ನು ಹೊಂದಿದ್ದರೆ, ವೈದ್ಯರು ಹೇಳುವ ಪ್ರಕಾರ ಯಾವುದೇ ಕಾರಣಕ್ಕೂ ನೀವು ಕ್ಯಾಬೇಜ್ ಮಿಸ್ ಮಾಡಬಾರದು. ಏಕೆಂದರೆ ಇದೊಂದು ತರಕಾರಿಯಿಂದ ನಿಮ್ಮ ಸಕ್ಕರೆ ಕಾಯಿಲೆಯನ್ನು ನೀವು ಕಂಟ್ರೋಲ್ ಮಾಡಿ ಕೊಳ್ಳಬಹುದು....
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು....
![]()
ಎಲೆಕೋಸು ಸಕ್ಕರೆ ಕಾಯಿಲೆಗೆ ಒಂದು ನೈಸರ್ಗಿಕ ಔಷಧೀಯ ಸ್ವರೂಪ ಎಂದು ಹೇಳಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಎಲೆಕೋಸು ತಿನ್ನುವ ಅಭ್ಯಾಸ ಇದ್ದವರಿಗೆ ಸಕ್ಕರೆ ಕಾಯಿಲೆಗೆ ಔಷಧಿಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಅಷ್ಟರಮಟ್ಟಿಗೆ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ಹೇಳುತ್ತಾರೆ.
ಕ್ಯಾಬೇಜ್ ಹೇಗೆ ಶುಗರ್ ಕಂಟ್ರೋಲ್ ಮಾಡುತ್ತೆ?
![]()
ದೇಹದ ತೂಕ ಕಂಟ್ರೋಲ್ ಆಗುತ್ತಂತೆ!
ಕಿಡ್ನಿಗಳ ಕಾರ್ಯಕ್ಷಮತೆ ಹೆಚ್ಚಿಸುತ್ತದೆ
![]()
ಎಲೆಕೋಸು ತಿನ್ನುವ ಬಗೆ ಹೇಗೆ?

How Many Of You Know That Cabbage Is An Anti Diabetic Veggie.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm