ಬ್ರೇಕಿಂಗ್ ನ್ಯೂಸ್
            
                        21-11-22 07:15 pm Source: Vijayakarnataka ಡಾಕ್ಟರ್ಸ್ ನೋಟ್
            ಇತ್ತೀಚಿಗೆ ನಾವೆಲ್ಲರೂ ಗಮನಿಸಿರುವ ಹಾಗೆ ಮೂವರಲ್ಲಿ ಒಬ್ಬರಿಗೆ ಕೊಲೆಸ್ಟ್ರಾಲ್ ಇದ್ದೇ ಇರುತ್ತದೆ. ಇದಕ್ಕೆ ಅವರು ಅನುಸರಿಸುತ್ತಿರುವ ಜೀವನ ಶೈಲಿ ಕಾರಣವಾಗಿರುತ್ತದೆ. ಸಂಜೆಯಾಗುತ್ತಲೇ ಸೇವನೆ ಮಾಡುವ ಜಂಕ್ ಫುಡ್ ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಅಭ್ಯಾಸವನ್ನು ಮಾತ್ರ ಬಿಡುವುದಿಲ್ಲ. ಹೀಗಾಗಿ ದೇಹದಲ್ಲಿ ಬೊಜ್ಜು ಪ್ರತಿ ದಿನ ಹೆಚ್ಚಾಗುತ್ತಾ ಹೋಗುತ್ತದೆ. ಇರುವ ಕ್ಯಾಲೋರಿಗಳು ಕರಗುವುದಿಲ್ಲ. ಈ ಸಂದರ್ಭದಲ್ಲಿ ದೇಹದ ತೂಕ ಕೂಡ ದಿನೇ ದಿನೇ ಹೆಚ್ಚಾಗುತ್ತದೆ.
ಹೇಗಾದರೂ ಮಾಡಿ ಇದನ್ನು ಒಂದು ನಿಯಂತ್ರಣಕ್ಕೆ ತಂದುಕೊಳ್ಳಬೇಕು ಎಂದು ಆಲೋಚನೆ ಮಾಡುವವರು ತಮ್ಮ ಕೊಲೆಸ್ಟ್ರಾಲ್ ಸಹಿತ ತೂಕವನ್ನು ಸಹ ಕಾಳು ಮೆಣಸಿನ ಟೀ ಕುಡಿದು ಕಡಿಮೆ ಮಾಡಿಕೊಳ್ಳಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಕಾಳು ಮೆಣಸಿನ ಬಗ್ಗೆ ಒಂದಿಷ್ಟು

ಕಾಳು ಮೆಣಸಿನ ಟೀ- ಇದು ವೇಟ್ ಲಾಸ್ ಟೀ!
![]()
ಕಾಳು ಮೆಣಸಿನ ಚಹಾ ತಯಾರು ಮಾಡುವ ವಿಧಾನ

ಕೊನೆಯದೊಂದು ಮಾತು
            
            
            Black Pepper Tea Is An Effective Weight Loss Tea.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm