ಬ್ರೇಕಿಂಗ್ ನ್ಯೂಸ್
25-11-22 08:02 pm Source: Vijayakarnataka ಡಾಕ್ಟರ್ಸ್ ನೋಟ್
ಒಂದಲ್ಲ ಒಂದು ಬಾರಿ ತಲೆನೋವು ಎಲ್ಲರನ್ನೂ ಕಾಡಿರುತ್ತದೆ. ಕೆಲವರಿಗೆ ಬೆಳಗ್ಗೆ ಎದ್ದತಕ್ಷಣ ತಲೆನೋವು ಬಂದರೆ ಇನ್ನು ಕೆಲವರಿಗೆ ದಿನದಲ್ಲಿ ಯಾವಾಗ ಬೇಕಾದರೂ ಕಿರಿಕಿರಿ ನೀಡಬಹುದು.
ತಲೆನೋವು ಅನೇಕ ಕಾರಣಗಳಿಂದ ಬರುತ್ತದೆ. ನಮ್ಮ ಜೀವನಶೈಲಿ, ಆಹಾರಶೈಲಿ, ಅಭ್ಯಾಸಗಳು ಕಾರಣವಾಗಬಹುದು. ಅದರಲ್ಲೂ ಮುಖ್ಯವಾಗಿ ನಾವು ಸೇವಿಸುವ ಆಹಾರಗಳೇ ಹೆಚ್ಚಿನ ಬಾರಿ ತಲೆನೋವಿಗೆ ಕಾರಣವಾಗುತ್ತದೆ. ಹಾಗಾದರೆ ಯಾವೆಲ್ಲಾ ಆಹಾರಗಳು ತಲೆನೋವನ್ನು ಉಂಟುಮಾಡಬಲ್ಲದು ಎನ್ನುವ ಬಗ್ಗೆ ನ್ಯುಟ್ರಿಷಿಯನಿಸ್ಟ್ ಅಂಜಲಿ ಮುಖರ್ಜಿ ಮಾಹಿತಿ ನೀಡಿದ್ದಾರೆ.
ಚೀಸ್ನ ಸೇವನೆ
![]()
ಚೀಸ್ ನಲ್ಲಿ ಟೈರಮೈನ್ ಎಂಬ ಅಂಶ ಕಂಡುಬರುತ್ತದೆ. ಇದು ರಕ್ತನಾಳಗಳನ್ನು ಸಂಕುಚಿತಗೊಳಿಸಲು ಮಾಡುವ ಆಹಾರವಾಗಿದೆ. ಈ ಕಾರಣದಿಂದಾಗಿ ಹೆಚ್ಚು ಚೀಸ್ ತಿನ್ನುವವರಲ್ಲಿ ತಲೆನೋವು ಕಾಣಿಸಿಕೊಳ್ಳಬಹುದು.
ರೆಡ್ ವೈನ್

ರೆಡ್ ವೈನ್ ತಲೆನೋವನ್ನು ಉಂಟುಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದರಲ್ಲೂ ಮೈಗ್ರೇನ್ ಅಥವಾ ತಲೆನೋವಿನ ಸಮಸ್ಯೆ ಇದ್ದರೆ ರೆಡ್ ವೈನ್ ತಲೆನೋವನ್ನು ಜಾಸ್ತಿ ಮಾಡಬಹುದು. ಸಾಮಾನ್ಯವಾಗಿ ಆಲ್ಕೋಹಾಲ್ ಪ್ರಮಾಣವು ಪ್ರತಿಯೊಬ್ಬ ವ್ಯಕ್ತಿಯ ಮೇಲೆ ವಿಭಿನ್ನವಾಗಿ ಪರಿಣಾಮ ಬೀರುತ್ತದೆ.
ಚಾಕೋಲೇಟ್

ಚಾಕೊಲೇಟ್ ಅನ್ನು ಅನೇಕ ಜನರು ಇಷ್ಟಪಡುತ್ತಾರೆ. ಪಿರಿಯಡ್ಸ್ ಸಮಯದಲ್ಲಿ ಹುಡುಗಿಯರು ಕಡುಬಯಕೆಗಳು ಮತ್ತು ಮೂಡ್ ಸ್ವಿಂಗ್ಗಳನ್ನು ಕಡಿಮೆ ಮಾಡಲು ಇದು ಉತ್ತಮ ಮಾರ್ಗವಾಗಿದೆ. ಆದರೆ ಹೆಚ್ಚು ಚಾಕೊಲೇಟ್ ತಿನ್ನುವುದು ತಲೆನೋವಿಗೆ ಕಾರಣವಾಗಬಹುದು, ಏಕೆಂದರೆ ಇದು ಟೈರಮೈನ್ ಅನ್ನು ಹೊಂದಿರುತ್ತದೆ, ಇದು ರಕ್ತದೊತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ.
ಹಾಲು

ಹಾಲಿನ ಸೇವನೆ ಅನೇಕರಿಗೆ ಅಲರ್ಜಿಯನ್ನು ಉಂಟು ಮಾಡುತ್ತದೆ. ಅಂತವರು ಹಾಲು ಅಥವಾ ಹಾಲಿನ ಇತರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ತಲೆನೋವಿಗೆ ಕಾರಣವಾಗಬಹುದು.
ಡೈರಿ ಉತ್ಪನ್ನಗಳು ಅಲರ್ಜಿಯಾದರೆ ಹಾಲಿನ ಉತ್ಪನ್ನಗಳಿಂದ ದೂರವಿರುವುದು ಒಳ್ಳೆಯದು ಎಂದು ಸಲಹೆ ನೀಡುತ್ತಾರೆ ತಜ್ಞರು
ಸಿಟ್ರಸ್ ಆಹಾರ
![]()
ಸಿಟ್ರಸ್ ಹಣ್ಣುಗಳು ಆಕ್ಟೋಪಮೈನ್ ಅನ್ನು ಹೊಂದಿರುತ್ತವೆ, ಇದು ತಲೆನೋವಿಗೆ ಸಾಮಾನ್ಯ ಪ್ರಚೋದಕವಾಗಿ ಕಾರ್ಯನಿರ್ವಹಿಸುತ್ತದೆ. ಸಿಟ್ರಸ್ ಹಣ್ಣುಗಳನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಜನರು ಸಿಹಿ ನಿಂಬೆಹಣ್ಣು, ದ್ರಾಕ್ಷಿಹಣ್ಣು ಮತ್ತು ಕಿತ್ತಳ ಹಣ್ಣುಗಳನ್ನು ಹೆಚ್ಚು ಸೇವನೆ ಮಾಡಿದರೂ ತಲೆನೋವು ಬರಬಹುದು.
Do You Know These Foods Cause To Headache.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm