ಬ್ರೇಕಿಂಗ್ ನ್ಯೂಸ್
25-11-22 08:02 pm Source: Vijayakarnataka ಡಾಕ್ಟರ್ಸ್ ನೋಟ್
ಒಂದಲ್ಲ ಒಂದು ಬಾರಿ ತಲೆನೋವು ಎಲ್ಲರನ್ನೂ ಕಾಡಿರುತ್ತದೆ. ಕೆಲವರಿಗೆ ಬೆಳಗ್ಗೆ ಎದ್ದತಕ್ಷಣ ತಲೆನೋವು ಬಂದರೆ ಇನ್ನು ಕೆಲವರಿಗೆ ದಿನದಲ್ಲಿ ಯಾವಾಗ ಬೇಕಾದರೂ ಕಿರಿಕಿರಿ ನೀಡಬಹುದು.
ತಲೆನೋವು ಅನೇಕ ಕಾರಣಗಳಿಂದ ಬರುತ್ತದೆ. ನಮ್ಮ ಜೀವನಶೈಲಿ, ಆಹಾರಶೈಲಿ, ಅಭ್ಯಾಸಗಳು ಕಾರಣವಾಗಬಹುದು. ಅದರಲ್ಲೂ ಮುಖ್ಯವಾಗಿ ನಾವು ಸೇವಿಸುವ ಆಹಾರಗಳೇ ಹೆಚ್ಚಿನ ಬಾರಿ ತಲೆನೋವಿಗೆ ಕಾರಣವಾಗುತ್ತದೆ. ಹಾಗಾದರೆ ಯಾವೆಲ್ಲಾ ಆಹಾರಗಳು ತಲೆನೋವನ್ನು ಉಂಟುಮಾಡಬಲ್ಲದು ಎನ್ನುವ ಬಗ್ಗೆ ನ್ಯುಟ್ರಿಷಿಯನಿಸ್ಟ್ ಅಂಜಲಿ ಮುಖರ್ಜಿ ಮಾಹಿತಿ ನೀಡಿದ್ದಾರೆ.
ಚೀಸ್ನ ಸೇವನೆ
![]()
ಚೀಸ್ ನಲ್ಲಿ ಟೈರಮೈನ್ ಎಂಬ ಅಂಶ ಕಂಡುಬರುತ್ತದೆ. ಇದು ರಕ್ತನಾಳಗಳನ್ನು ಸಂಕುಚಿತಗೊಳಿಸಲು ಮಾಡುವ ಆಹಾರವಾಗಿದೆ. ಈ ಕಾರಣದಿಂದಾಗಿ ಹೆಚ್ಚು ಚೀಸ್ ತಿನ್ನುವವರಲ್ಲಿ ತಲೆನೋವು ಕಾಣಿಸಿಕೊಳ್ಳಬಹುದು.
ರೆಡ್ ವೈನ್

ರೆಡ್ ವೈನ್ ತಲೆನೋವನ್ನು ಉಂಟುಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದರಲ್ಲೂ ಮೈಗ್ರೇನ್ ಅಥವಾ ತಲೆನೋವಿನ ಸಮಸ್ಯೆ ಇದ್ದರೆ ರೆಡ್ ವೈನ್ ತಲೆನೋವನ್ನು ಜಾಸ್ತಿ ಮಾಡಬಹುದು. ಸಾಮಾನ್ಯವಾಗಿ ಆಲ್ಕೋಹಾಲ್ ಪ್ರಮಾಣವು ಪ್ರತಿಯೊಬ್ಬ ವ್ಯಕ್ತಿಯ ಮೇಲೆ ವಿಭಿನ್ನವಾಗಿ ಪರಿಣಾಮ ಬೀರುತ್ತದೆ.
ಚಾಕೋಲೇಟ್

ಚಾಕೊಲೇಟ್ ಅನ್ನು ಅನೇಕ ಜನರು ಇಷ್ಟಪಡುತ್ತಾರೆ. ಪಿರಿಯಡ್ಸ್ ಸಮಯದಲ್ಲಿ ಹುಡುಗಿಯರು ಕಡುಬಯಕೆಗಳು ಮತ್ತು ಮೂಡ್ ಸ್ವಿಂಗ್ಗಳನ್ನು ಕಡಿಮೆ ಮಾಡಲು ಇದು ಉತ್ತಮ ಮಾರ್ಗವಾಗಿದೆ. ಆದರೆ ಹೆಚ್ಚು ಚಾಕೊಲೇಟ್ ತಿನ್ನುವುದು ತಲೆನೋವಿಗೆ ಕಾರಣವಾಗಬಹುದು, ಏಕೆಂದರೆ ಇದು ಟೈರಮೈನ್ ಅನ್ನು ಹೊಂದಿರುತ್ತದೆ, ಇದು ರಕ್ತದೊತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ.
ಹಾಲು

ಹಾಲಿನ ಸೇವನೆ ಅನೇಕರಿಗೆ ಅಲರ್ಜಿಯನ್ನು ಉಂಟು ಮಾಡುತ್ತದೆ. ಅಂತವರು ಹಾಲು ಅಥವಾ ಹಾಲಿನ ಇತರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ತಲೆನೋವಿಗೆ ಕಾರಣವಾಗಬಹುದು.
ಡೈರಿ ಉತ್ಪನ್ನಗಳು ಅಲರ್ಜಿಯಾದರೆ ಹಾಲಿನ ಉತ್ಪನ್ನಗಳಿಂದ ದೂರವಿರುವುದು ಒಳ್ಳೆಯದು ಎಂದು ಸಲಹೆ ನೀಡುತ್ತಾರೆ ತಜ್ಞರು
ಸಿಟ್ರಸ್ ಆಹಾರ
![]()
ಸಿಟ್ರಸ್ ಹಣ್ಣುಗಳು ಆಕ್ಟೋಪಮೈನ್ ಅನ್ನು ಹೊಂದಿರುತ್ತವೆ, ಇದು ತಲೆನೋವಿಗೆ ಸಾಮಾನ್ಯ ಪ್ರಚೋದಕವಾಗಿ ಕಾರ್ಯನಿರ್ವಹಿಸುತ್ತದೆ. ಸಿಟ್ರಸ್ ಹಣ್ಣುಗಳನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಜನರು ಸಿಹಿ ನಿಂಬೆಹಣ್ಣು, ದ್ರಾಕ್ಷಿಹಣ್ಣು ಮತ್ತು ಕಿತ್ತಳ ಹಣ್ಣುಗಳನ್ನು ಹೆಚ್ಚು ಸೇವನೆ ಮಾಡಿದರೂ ತಲೆನೋವು ಬರಬಹುದು.
Do You Know These Foods Cause To Headache.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm