ಬ್ರೇಕಿಂಗ್ ನ್ಯೂಸ್
25-11-22 08:02 pm Source: Vijayakarnataka ಡಾಕ್ಟರ್ಸ್ ನೋಟ್
ಒಂದಲ್ಲ ಒಂದು ಬಾರಿ ತಲೆನೋವು ಎಲ್ಲರನ್ನೂ ಕಾಡಿರುತ್ತದೆ. ಕೆಲವರಿಗೆ ಬೆಳಗ್ಗೆ ಎದ್ದತಕ್ಷಣ ತಲೆನೋವು ಬಂದರೆ ಇನ್ನು ಕೆಲವರಿಗೆ ದಿನದಲ್ಲಿ ಯಾವಾಗ ಬೇಕಾದರೂ ಕಿರಿಕಿರಿ ನೀಡಬಹುದು.
ತಲೆನೋವು ಅನೇಕ ಕಾರಣಗಳಿಂದ ಬರುತ್ತದೆ. ನಮ್ಮ ಜೀವನಶೈಲಿ, ಆಹಾರಶೈಲಿ, ಅಭ್ಯಾಸಗಳು ಕಾರಣವಾಗಬಹುದು. ಅದರಲ್ಲೂ ಮುಖ್ಯವಾಗಿ ನಾವು ಸೇವಿಸುವ ಆಹಾರಗಳೇ ಹೆಚ್ಚಿನ ಬಾರಿ ತಲೆನೋವಿಗೆ ಕಾರಣವಾಗುತ್ತದೆ. ಹಾಗಾದರೆ ಯಾವೆಲ್ಲಾ ಆಹಾರಗಳು ತಲೆನೋವನ್ನು ಉಂಟುಮಾಡಬಲ್ಲದು ಎನ್ನುವ ಬಗ್ಗೆ ನ್ಯುಟ್ರಿಷಿಯನಿಸ್ಟ್ ಅಂಜಲಿ ಮುಖರ್ಜಿ ಮಾಹಿತಿ ನೀಡಿದ್ದಾರೆ.
ಚೀಸ್ನ ಸೇವನೆ
![]()
ಚೀಸ್ ನಲ್ಲಿ ಟೈರಮೈನ್ ಎಂಬ ಅಂಶ ಕಂಡುಬರುತ್ತದೆ. ಇದು ರಕ್ತನಾಳಗಳನ್ನು ಸಂಕುಚಿತಗೊಳಿಸಲು ಮಾಡುವ ಆಹಾರವಾಗಿದೆ. ಈ ಕಾರಣದಿಂದಾಗಿ ಹೆಚ್ಚು ಚೀಸ್ ತಿನ್ನುವವರಲ್ಲಿ ತಲೆನೋವು ಕಾಣಿಸಿಕೊಳ್ಳಬಹುದು.
ರೆಡ್ ವೈನ್

ರೆಡ್ ವೈನ್ ತಲೆನೋವನ್ನು ಉಂಟುಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದರಲ್ಲೂ ಮೈಗ್ರೇನ್ ಅಥವಾ ತಲೆನೋವಿನ ಸಮಸ್ಯೆ ಇದ್ದರೆ ರೆಡ್ ವೈನ್ ತಲೆನೋವನ್ನು ಜಾಸ್ತಿ ಮಾಡಬಹುದು. ಸಾಮಾನ್ಯವಾಗಿ ಆಲ್ಕೋಹಾಲ್ ಪ್ರಮಾಣವು ಪ್ರತಿಯೊಬ್ಬ ವ್ಯಕ್ತಿಯ ಮೇಲೆ ವಿಭಿನ್ನವಾಗಿ ಪರಿಣಾಮ ಬೀರುತ್ತದೆ.
ಚಾಕೋಲೇಟ್

ಚಾಕೊಲೇಟ್ ಅನ್ನು ಅನೇಕ ಜನರು ಇಷ್ಟಪಡುತ್ತಾರೆ. ಪಿರಿಯಡ್ಸ್ ಸಮಯದಲ್ಲಿ ಹುಡುಗಿಯರು ಕಡುಬಯಕೆಗಳು ಮತ್ತು ಮೂಡ್ ಸ್ವಿಂಗ್ಗಳನ್ನು ಕಡಿಮೆ ಮಾಡಲು ಇದು ಉತ್ತಮ ಮಾರ್ಗವಾಗಿದೆ. ಆದರೆ ಹೆಚ್ಚು ಚಾಕೊಲೇಟ್ ತಿನ್ನುವುದು ತಲೆನೋವಿಗೆ ಕಾರಣವಾಗಬಹುದು, ಏಕೆಂದರೆ ಇದು ಟೈರಮೈನ್ ಅನ್ನು ಹೊಂದಿರುತ್ತದೆ, ಇದು ರಕ್ತದೊತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ.
ಹಾಲು

ಹಾಲಿನ ಸೇವನೆ ಅನೇಕರಿಗೆ ಅಲರ್ಜಿಯನ್ನು ಉಂಟು ಮಾಡುತ್ತದೆ. ಅಂತವರು ಹಾಲು ಅಥವಾ ಹಾಲಿನ ಇತರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ತಲೆನೋವಿಗೆ ಕಾರಣವಾಗಬಹುದು.
ಡೈರಿ ಉತ್ಪನ್ನಗಳು ಅಲರ್ಜಿಯಾದರೆ ಹಾಲಿನ ಉತ್ಪನ್ನಗಳಿಂದ ದೂರವಿರುವುದು ಒಳ್ಳೆಯದು ಎಂದು ಸಲಹೆ ನೀಡುತ್ತಾರೆ ತಜ್ಞರು
ಸಿಟ್ರಸ್ ಆಹಾರ
![]()
ಸಿಟ್ರಸ್ ಹಣ್ಣುಗಳು ಆಕ್ಟೋಪಮೈನ್ ಅನ್ನು ಹೊಂದಿರುತ್ತವೆ, ಇದು ತಲೆನೋವಿಗೆ ಸಾಮಾನ್ಯ ಪ್ರಚೋದಕವಾಗಿ ಕಾರ್ಯನಿರ್ವಹಿಸುತ್ತದೆ. ಸಿಟ್ರಸ್ ಹಣ್ಣುಗಳನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಜನರು ಸಿಹಿ ನಿಂಬೆಹಣ್ಣು, ದ್ರಾಕ್ಷಿಹಣ್ಣು ಮತ್ತು ಕಿತ್ತಳ ಹಣ್ಣುಗಳನ್ನು ಹೆಚ್ಚು ಸೇವನೆ ಮಾಡಿದರೂ ತಲೆನೋವು ಬರಬಹುದು.
Do You Know These Foods Cause To Headache.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm