ಬ್ರೇಕಿಂಗ್ ನ್ಯೂಸ್
26-11-22 06:50 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಜೀವನ ಶುರುವಾಗಿದ್ದೆ ಹಾಲಿನಿಂದ ಎಂದು ಹೆಮ್ಮೆಯಿಂದ ಹೇಳಬಹುದು. ಕಣ್ಣು ಬಿಡುವ ಮುಂಚೆ ತಾಯಿಯ ಎದೆ ಹಾಲು, ದೊಡ್ಡವರಾದಂತೆ ಹಸುವಿನ ಹಾಲು. ಅಂದರೆ ನಮ್ಮ ಜೀವನದಲ್ಲಿ ಹಾಲಿನ ಪಾತ್ರ ಬಹಳ ದೊಡ್ಡದು. ಹಾಲು ಒಂದು ಡೈರಿ ಪದಾರ್ಥ. ಹಾಲಿನಿಂದ ತಯಾರಾಗುವ ಮೊಸರು, ಮಜ್ಜಿಗೆ, ಬೆಣ್ಣೆ, ತುಪ್ಪ ಇವುಗಳು ಸಹ ಡೈರಿ ಉತ್ಪನ್ನಗಳು....
ಹೃದಯದ ವಿಚಾರ ತೆಗೆದುಕೊಂಡರೆ

ದೇಹಕ್ಕೆ ಸಿಗಬೇಕಾದ ಒಳ್ಳೆಯ ಪೌಷ್ಟಿಕ ಸತ್ವಗಳು ಮತ್ತು ಖನಿಜಾಂಶಗಳು ಡೈರಿ ಉತ್ಪನ್ನಗಳಲ್ಲಿ ಸಿಗುತ್ತವೆ. ಹೃದಯದ ವಿಚಾರ ತೆಗೆದುಕೊಂಡರೆ ಡೈರಿ ಉತ್ಪನ್ನಗಳು ರಕ್ತದ ಒತ್ತಡ ನಿರ್ವಹಣೆ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಎಂಬ ಮಾತಿದೆ.
ಅಧ್ಯಯನಗಳ ಪ್ರಕಾರ...
![]()
ತಜ್ಞರು ತಿಳಿಸಿದ ಪ್ರಕಾರ...

ಸಂಶೋಧನೆಯಲ್ಲಿ ತಿಳಿಸಿದ ಪ್ರಕಾರ...

ಪ್ರತಿಷ್ಠಿತ ಅಮೆರಿಕನ್ ಜರ್ನಲ್ ಆಫ್ ಕ್ಲೀನಿಕಲ್ ನ್ಯೂಟ್ರಿಷನ್ ತನ್ನ ವರದಿಯಲ್ಲಿ ಹೇಳಿರುವ ಹಾಗೆ ಕಡಿಮೆ ಕೊಬ್ಬಿನ ಪ್ರಮಾಣ ಇರುವ ಡೈರಿ ಉತ್ಪನ್ನಗಳು ಒಂದು ದಿನಕ್ಕೆ ನಾಲ್ಕು ಬಾರಿ ಮನುಷ್ಯನ ದೇಹ ಸೇರಿದರೆ ಅದರಿಂದ ರಕ್ತದ ಒತ್ತಡ ಕಡಿಮೆಯಾಗುತ್ತದೆ. ಮಧ್ಯ ವಯಸ್ಸಿನ ಹಾಗೂ ವಯಸ್ಸಾಗಿರುವ ಜನರಲ್ಲಿ ಇದು ಸಾಮಾನ್ಯ ಎಂದು ಹೇಳಲಾಯಿತು.
Heart Problems Are Away If You Drink Milk Daily.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm