ಬ್ರೇಕಿಂಗ್ ನ್ಯೂಸ್
26-11-22 06:50 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಜೀವನ ಶುರುವಾಗಿದ್ದೆ ಹಾಲಿನಿಂದ ಎಂದು ಹೆಮ್ಮೆಯಿಂದ ಹೇಳಬಹುದು. ಕಣ್ಣು ಬಿಡುವ ಮುಂಚೆ ತಾಯಿಯ ಎದೆ ಹಾಲು, ದೊಡ್ಡವರಾದಂತೆ ಹಸುವಿನ ಹಾಲು. ಅಂದರೆ ನಮ್ಮ ಜೀವನದಲ್ಲಿ ಹಾಲಿನ ಪಾತ್ರ ಬಹಳ ದೊಡ್ಡದು. ಹಾಲು ಒಂದು ಡೈರಿ ಪದಾರ್ಥ. ಹಾಲಿನಿಂದ ತಯಾರಾಗುವ ಮೊಸರು, ಮಜ್ಜಿಗೆ, ಬೆಣ್ಣೆ, ತುಪ್ಪ ಇವುಗಳು ಸಹ ಡೈರಿ ಉತ್ಪನ್ನಗಳು....
ಹೃದಯದ ವಿಚಾರ ತೆಗೆದುಕೊಂಡರೆ

ದೇಹಕ್ಕೆ ಸಿಗಬೇಕಾದ ಒಳ್ಳೆಯ ಪೌಷ್ಟಿಕ ಸತ್ವಗಳು ಮತ್ತು ಖನಿಜಾಂಶಗಳು ಡೈರಿ ಉತ್ಪನ್ನಗಳಲ್ಲಿ ಸಿಗುತ್ತವೆ. ಹೃದಯದ ವಿಚಾರ ತೆಗೆದುಕೊಂಡರೆ ಡೈರಿ ಉತ್ಪನ್ನಗಳು ರಕ್ತದ ಒತ್ತಡ ನಿರ್ವಹಣೆ ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಎಂಬ ಮಾತಿದೆ.
ಅಧ್ಯಯನಗಳ ಪ್ರಕಾರ...
![]()
ತಜ್ಞರು ತಿಳಿಸಿದ ಪ್ರಕಾರ...

ಸಂಶೋಧನೆಯಲ್ಲಿ ತಿಳಿಸಿದ ಪ್ರಕಾರ...

ಪ್ರತಿಷ್ಠಿತ ಅಮೆರಿಕನ್ ಜರ್ನಲ್ ಆಫ್ ಕ್ಲೀನಿಕಲ್ ನ್ಯೂಟ್ರಿಷನ್ ತನ್ನ ವರದಿಯಲ್ಲಿ ಹೇಳಿರುವ ಹಾಗೆ ಕಡಿಮೆ ಕೊಬ್ಬಿನ ಪ್ರಮಾಣ ಇರುವ ಡೈರಿ ಉತ್ಪನ್ನಗಳು ಒಂದು ದಿನಕ್ಕೆ ನಾಲ್ಕು ಬಾರಿ ಮನುಷ್ಯನ ದೇಹ ಸೇರಿದರೆ ಅದರಿಂದ ರಕ್ತದ ಒತ್ತಡ ಕಡಿಮೆಯಾಗುತ್ತದೆ. ಮಧ್ಯ ವಯಸ್ಸಿನ ಹಾಗೂ ವಯಸ್ಸಾಗಿರುವ ಜನರಲ್ಲಿ ಇದು ಸಾಮಾನ್ಯ ಎಂದು ಹೇಳಲಾಯಿತು.
Heart Problems Are Away If You Drink Milk Daily.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm