ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm