ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm