ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm