ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm