ಬ್ರೇಕಿಂಗ್ ನ್ಯೂಸ್
30-11-22 07:07 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಇರುವವರಿಗೆ ತೂಕ ಹೆಚ್ಚಾಗುವುದು ಮತ್ತು ಕಡಿಮೆಯಾಗುವುದು ಸಾಮಾನ್ಯ ವಿಷಯವಾಗಿರುತ್ತದೆ. ಏಕೆಂದರೆ ಕೆಲವು ಸಂದರ್ಭಗಳಲ್ಲಿ ಇವರು ಸಣ್ಣ ಆಗುತ್ತಾರೆ ಇನ್ನು ಕೆಲವು ಸಂದರ್ಭಗಳಲ್ಲಿ ದಪ್ಪ ಆಗುತ್ತಾರೆ.
ಸಕ್ಕರೆ ಕಾಯಿಲೆಯ ಪ್ರಭಾವದಿಂದ ಹೀಗಾಗುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡಿಕೊಳ್ಳದೆ ಹೋದರೆ ದೇಹದ ತೂಕ ಮುಂದೊಂದು ದಿನ ಬೊಜ್ಜು ರೂಪದಲ್ಲಿ ವಿಪರೀತ ಹೆಚ್ಚಾಗುತ್ತದೆ ಮತ್ತು ಇದರಿಂದ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಸಹ ಶುರುವಾಗುತ್ತವೆ. ಕೈ ಕಾಲುಗಳಲ್ಲಿ ಊತ ಕಾಣಿಸಿ ಕೊಳ್ಳುವುದು, ಹೃದಯದ ತೊಂದರೆ, ಕಿಡ್ನಿಗಳ ಸಮಸ್ಯೆ ಹೀಗೆ ಒಂದೆರಡಲ್ಲ.
ಹಾಗಾಗಿ ಸಾಧ್ಯವಾದಷ್ಟು ಕಾರ್ಬೋಹೈಡ್ರೇಟ್ಸ್ ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಮಧುಮೇಹ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಉತ್ತಮ. ಅಂತಹ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ....
ಪಾಲಕ್ ಸೊಪ್ಪು

ಎಲೆಕೋಸು
:max_bytes(150000):strip_icc()/greencabbageDianaMiller-750a13ed901b46cd807bee7ed0ed8586.jpg)
ಟೊಮೆಟೊ ಹಣ್ಣುಗಳು

ಸೌತೆಕಾಯಿ
![]()
ಬ್ರೊಕೋಲಿ

ಆಸ್ಪರಾಗಸ್
![]()
ಈ ತರಕಾರಿ ಒಂದು ಕಪ್ ತೆಗೆದುಕೊಂಡರೆ ತನ್ನಲ್ಲಿ 5 ಗ್ರಾಂ ಕಾರ್ಬೋಹೈಡ್ರೇಟ್ ಮತ್ತು 27 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಸಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಕೆ ಹೆಚ್ಚಾಗಿರುತ್ತದೆ. ಸಾಧ್ಯವಾದಷ್ಟು ತಾಜಾ ಆಸ್ಪರಾಗಸ್ ಖರೀದಿ ಮಾಡಿ.
Diabetes Can Be Controlled By Foods With Low Carbohydrates.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm