ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?

ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...

ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
![]()
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
![]()
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ

ಮೊಸರು ಚರ್ಮ ಸ್ನೇಹಿ
![]()
Can Curd Be Eaten In Winter What Doctor Says.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm