ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?

ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...

ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
![]()
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
![]()
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ

ಮೊಸರು ಚರ್ಮ ಸ್ನೇಹಿ
![]()
Can Curd Be Eaten In Winter What Doctor Says.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm