ಬ್ರೇಕಿಂಗ್ ನ್ಯೂಸ್
01-12-22 07:42 pm Source: Vijayakarnataka ಡಾಕ್ಟರ್ಸ್ ನೋಟ್
ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಅಂತಹವರಿಗೆ ಮೊಸರು ತುಂಬಾ ಪ್ರಯೋಜನಕಾರಿ. ಏಕೆಂದರೆ ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ. ಹೊಟ್ಟೆಯ ಸಮಸ್ಯೆಗಳನ್ನು ಇದು ಸುಲಭವಾಗಿ ಪರಿಹರಿಸುತ್ತದೆ. ಬೇಸಿಗೆ ಕಾಲದಲ್ಲಿ ಮೊಸರು ತಿನ್ನುವುದು ತುಂಬಾ ಒಳ್ಳೆಯದು.
ಆದರೆ ಚಳಿಗಾಲದಲ್ಲಿ ಮೊಸರು ತಿನ್ನಬಹುದಾ? ಹೀಗೊಂದು ಪ್ರಶ್ನೆ ಬಹುತೇಕ ಎಲ್ಲರಲ್ಲೂ ಉದ್ಭವವಾಗುತ್ತದೆ. ಅದಕ್ಕೆ ಕಾರಣವೂ ಕೂಡ ಇದೆ. ಏನೆಂದರೆ ಚಳಿಗಾಲದಲ್ಲಿ ಮೊಸರು ತಿನ್ನುವುದರಿಂದ ಕೆಮ್ಮು ಮತ್ತು ಕಫ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾದರೆ ವೈದ್ಯಕೀಯ ಮೂಲಗಳು ಏನು ಹೇಳುತ್ತವೆ? ಬನ್ನಿ ನೋಡೋಣ...
ಚಳಿಗಾಲದಲ್ಲಿ ಮೊಸರು; ಬೇಕಾ ಅಥವಾ ಬೇಡ್ವಾ?

ನಾವು ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಯ ಬಗ್ಗೆ ಗಮನಹರಿಸಬೇಕು. ಇದಕ್ಕಾಗಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿಂದರೆ ನಮಗೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಇವೆಲ್ಲವನ್ನು ತಿಳಿದುಕೊಳ್ಳಬಹುದು.
ಆರೋಗ್ಯ ತಜ್ಞರು ಹೇಳುವ ಪ್ರಕಾರ...

ಚಳಿಗಾಲದಲ್ಲಿ ಮೊಸರು ತಿಂದರೆ ಸಿಗುವ ಆರೋಗ್ಯದ ಲಾಭಗಳು
![]()
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
![]()
ಮೊಸರು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಇದು ಪಿಹೆಚ್ ಮಟ್ಟ ನಿರ್ವಹಣೆಯಲ್ಲಿ ಸಹಾಯ ಮಾಡಲಿದ್ದು, ನಿಮ್ಮ ಅಸಿಡಿಟಿ ದೂರವಾಗುವಂತೆ ಮಾಡಿ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅನುಕೂಲಕರವಾಗಿರುತ್ತದೆ.
ಮೂಳೆಗಳ ಆರೋಗ್ಯ ಕಾಪಾಡುತ್ತದೆ

ಮೊಸರು ಚರ್ಮ ಸ್ನೇಹಿ
![]()
Can Curd Be Eaten In Winter What Doctor Says.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm