ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ

ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
![]()
ಮೆಟಬಾಲಿಸಂ ವೃದ್ಧಿಸುತ್ತದೆ

Raddish Has A Power To Control Blood Pressure And Still More.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm