ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ

ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
![]()
ಮೆಟಬಾಲಿಸಂ ವೃದ್ಧಿಸುತ್ತದೆ

Raddish Has A Power To Control Blood Pressure And Still More.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm