ಬ್ರೇಕಿಂಗ್ ನ್ಯೂಸ್
02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ
ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
ಮೆಟಬಾಲಿಸಂ ವೃದ್ಧಿಸುತ್ತದೆ
Raddish Has A Power To Control Blood Pressure And Still More.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm