ಬ್ರೇಕಿಂಗ್ ನ್ಯೂಸ್
            
                        02-12-22 06:56 pm Source: Vijayakarnataka ಡಾಕ್ಟರ್ಸ್ ನೋಟ್
            ಬೇರೆ ಸಮಯಕ್ಕೆ ಹೋಲಿಸಿದರೆ ಚಳಿಗಾಲದಲ್ಲಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ಸಣ್ಣಪುಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಸುಲಭವಾಗಿ ನೈಸರ್ಗಿಕ ವಿಧಾನ ಗಳಲ್ಲಿ ಚಳಿಗಾಲದಲ್ಲಿ ನಮಗೆ ಸ್ವಲ್ಪ ಕೂಡ ಹುಷಾರು ತಪ್ಪದಂತೆ ಕಾಪಾಡಿಕೊಳ್ಳ ಬಹುದಾದ ಟೆಕ್ನಿಕ್ ಬಗ್ಗೆ ಆಲೋಚನೆ ಮಾಡಬೇಕು ಎಂದುಕೊಂಡರೆ ಅದು ಬಹುತೇಕ ನಾವು ತಿನ್ನುವ ಆಹಾರ ಪದಾರ್ಥಗಳಿಂದ ಎಂದು ಎಲ್ಲರೂ ಹೇಳುತ್ತಾರೆ.
ಇಲ್ಲಿ ಅಂತಹದೇ ಒಂದು ನೈಸರ್ಗಿಕ ರೂಪದ ತರಕಾರಿ ಬಗ್ಗೆ ತಿಳಿಸಲು ಹೊರಟಿದ್ದೇವೆ. ಅದೇ ಮೂಲಂಗಿ. ಹೌದು ಮೂಲಂಗಿ ಒಂದು ಆರೋಗ್ಯಕರವಾದ ತರಕಾರಿ. ಚಳಿಗಾಲದಲ್ಲಿ ಮೂಲಂಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ನಮಗೆ ಸಿಗುತ್ತವೆ. ಈ ಲೇಖನದಲ್ಲಿ ಮೂಲಂಗಿಯ ಕೆಲವು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ....
ರಕ್ತದ ಒತ್ತಡ ನಿಯಂತ್ರಿಸುತ್ತದೆ

ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ
ಬಿಳಿ ಮೂಲಂಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಪಡೆದಿದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಕೆಮ್ಮು, ನೆಗಡಿ, ಜ್ವರ, ಶೀತ ಇತ್ಯಾದಿ ಕಾಯಿಲೆಗಳು ದೂರ ಉಳಿಯುತ್ತವೆ. ಜೊತೆಗೆ ಇದು ಆಂಟಿ ಇಂಪ್ಲಾಮೆಟರಿ ಕೂಡ ಆಗಿರುವುದರಿಂದ ಉರಿಯುತದಿಂದ ಸಹ ದೂರವಾಗಬಹುದು.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಪ್ರತಿದಿನ ಒಂದೊಂದು ಮೂಲಂಗಿ ತಿನ್ನುತ್ತಾ ಬಂದರೆ ಹೃದಯಕ್ಕೆ ಯಾವುದೇ ತೊಂದರೆ ಎದುರಾಗುತ್ತದೆ ಎನ್ನುವ ಭಯ ಇಟ್ಟುಕೊಳ್ಳುವ ಹಾಗೆ ಇಲ್ಲ. ಏಕೆಂದರೆ ಇದರಲ್ಲಿ ಪೋಲಿಕ್ ಆಮ್ಲ ಹೆಚ್ಚಾಗಿದ್ದು, ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಇದು ನಿಯಂತ್ರಣ ಮಾಡುತ್ತದೆ.
ರಕ್ತನಾಳಗಳನ್ನು ಬಲಪಡಿಸುತ್ತದೆ
![]()
ಮೆಟಬಾಲಿಸಂ ವೃದ್ಧಿಸುತ್ತದೆ

            
            
            Raddish Has A Power To Control Blood Pressure And Still More.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm