ಬ್ರೇಕಿಂಗ್ ನ್ಯೂಸ್
03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?

ನಾರಿನ ಅಂಶ

ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ

ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...

ನೆಗಡಿ ಕೆಮ್ಮು ಅಥವಾ ಜ್ವರ
![]()
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
![]()
Healthy Reasons Why You Must Add Guava In Your Winter Diet.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm