ಬ್ರೇಕಿಂಗ್ ನ್ಯೂಸ್
03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?

ನಾರಿನ ಅಂಶ

ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ

ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...

ನೆಗಡಿ ಕೆಮ್ಮು ಅಥವಾ ಜ್ವರ
![]()
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
![]()
Healthy Reasons Why You Must Add Guava In Your Winter Diet.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm