ಬ್ರೇಕಿಂಗ್ ನ್ಯೂಸ್
            
                        03-12-22 07:41 pm Source: Vijayakarnataka ಡಾಕ್ಟರ್ಸ್ ನೋಟ್
            ಸೀಬೆ ಹಣ್ಣು ತಿನ್ನುವುದರಿಂದ ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುತ್ತವೆ. ಸೀಬೆಕಾಯಿ ಕೂಡ ಅಷ್ಟೇ ಆರೋಗ್ಯಕರ. ಸೀಬೆಹಣ್ಣು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಈಗ ಬಂದಿರುವ ಪ್ರಶ್ನೆ ಎಂದರೆ ಚಳಿಗಾಲದಲ್ಲಿ ಸೀಬೆಹಣ್ಣು ಎಲ್ಲಾ ಕಡೆ ಹೆಚ್ಚಾಗಿ ಕಂಡುಬರುತ್ತದೆ.
ಹಾಗಾಗಿ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು. ಇಂತಹ ಸಂದರ್ಭದಲ್ಲಿ ನಾವು ಸೀಬೆಹಣ್ಣು ತಿನ್ನುವುದರಿಂದ ನಮಗೆ ಆರೋಗ್ಯಕ್ಕೆ ಏನಾದರೂ ತೊಂದರೆ ಆಗುತ್ತಾ ಎಂಬುದು ಹಲವರ ಪ್ರಶ್ನೆ. ಇದಕ್ಕೆ ವೈದ್ಯರಿಂದಲೇ ಸಲಹೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೆ ಆದರೆ ಉತ್ತರವನ್ನು ಈ ಕೆಳಗಿನಂತೆ ಅವರ ಬಾಯಲ್ಲೇ ಕೇಳಿ....
ಸೀಬೆ ಹಣ್ಣನ್ನು ಚಳಿಗಾಲದಲ್ಲಿ ತಿನ್ನಬಹುದಾ?

ನಾರಿನ ಅಂಶ

ಅಷ್ಟೇ ಅಲ್ಲದೆ ಸೀಬೆ ಹಣ್ಣುಗಳು ತಮ್ಮಲ್ಲಿ ನಾರಿನ ಅಂಶವನ್ನು ಹೆಚ್ಚಾಗಿ ಹೊಂದಿರುತ್ತವೆ. ಹೆಚ್ಚಿನ ಪ್ರಮಾಣದ ನಾರಿನ ಅಂಶ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನಮ್ಮನ್ನು ಹೃದಯದ ಕಾಯಿಲೆ ಗಳಿಂದ ರಕ್ಷಣೆ ಮಾಡುತ್ತದೆ.
ವಿಟಮಿನ್ ಎ

ವಿಟಮಿನ್ ಎ ಹೆಚ್ಚಾಗಿರುವ ಸೀಬೆಹಣ್ಣುಗಳು ಸೋಂಕುಕಾರಕ ಕ್ರಿಮಿಗಳ ವಿರುದ್ಧ ಹೋರಾಡುವ ಆಂಟಿ ಬಾಡಿಗಳನ್ನು ಉತ್ಪತ್ತಿ ಮಾಡುವಲ್ಲಿ ನೆರವಾಗುತ್ತವೆ. ದೇಹಕ್ಕೆ ಯಾವುದಾದರೂ ಸೋಂಕು ಉಂಟು ಮಾಡುವ ರೋಗಾಣುಗಳು ಬಂದ ತಕ್ಷಣ ಅವುಗಳನ್ನು ನಾಶ ಮಾಡಿ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತವೆ.
ಕೆಂಪು ಬಣ್ಣ ಇರುವ ಸೀಬೆಹಣ್ಣು ಬಹಳ ಒಳ್ಳೆಯದು...

ನೆಗಡಿ ಕೆಮ್ಮು ಅಥವಾ ಜ್ವರ
![]()
ಒಂದು ವೇಳೆ ನಿಮಗೆ ನೆಗಡಿ ಕೆಮ್ಮು ಅಥವಾ ಜ್ವರ ಬರುವ ಸಾಧ್ಯತೆ ಇದ್ದರೆ, ಸೀಬೆಕಾಯಿ ಅಥವಾ ಸ್ವಲ್ಪ ಪ್ರಮಾಣದಲ್ಲಿ ಸೀಬೆಹಣ್ಣು ತಿಂದು ಮುಂದಾಗುವ ಆರೋಗ್ಯ ತೊಂದರೆಗಳಿಂದ ರಕ್ಷಣೆ ಪಡೆದು ಕೊಳ್ಳ ಬಹುದು.
ಸೀಬೆಹಣ್ಣು ಹೇಗೆ ತಿನ್ನಬೇಕು?
![]()
            
            
            Healthy Reasons Why You Must Add Guava In Your Winter Diet.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm