ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm