ಬ್ರೇಕಿಂಗ್ ನ್ಯೂಸ್
05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

Bones Can Be Little Bit Stronger If You Start Consuming Sesame In Winter Season.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm