ಬ್ರೇಕಿಂಗ್ ನ್ಯೂಸ್
            
                        05-12-22 07:11 pm Source: Vijayakarnataka ಡಾಕ್ಟರ್ಸ್ ನೋಟ್
            ಚಳಿಗಾಲದಲ್ಲಿ ಮೈ ಬೆಚ್ಚಗೆ ಇರಬೇಕು. ಇದಕ್ಕಾಗಿ ನಾವು ಸಾಧ್ಯವಾದಷ್ಟು ಉಷ್ಣಾಂಶ ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಎಳ್ಳು ಅದರಲ್ಲೊಂದು. ಎಳ್ಳಿನ ಆಹಾರಗಳನ್ನು ಮತ್ತು ಎಳ್ಳೆಣ್ಣೆ ಈ ಸಮಯದಲ್ಲಿ ಆಹಾರ ಪದ್ಧತಿಯಲ್ಲಿ ಬಳಸುವುದರಿಂದ ಸಾಕಷ್ಟು ಉಪಯೋಗವಿದೆ.
ಚಳಿಗಾಲದಲ್ಲಿ ಮೂಳೆಗಳು ಹಿಡಿದು ಕೊಳ್ಳುವುದು, ಮೈ ಕೈ ನೋವು, ಕೀಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಪರಿಹಾರದ ರೂಪದಲ್ಲಿ ಎಳ್ಳು ಕೆಲಸ ಮಾಡುತ್ತದೆ. ವೈದ್ಯರು ಸಹ ಚಳಿಗಾಲದಲ್ಲಿ ಎಳ್ಳಿನ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ....
ಎಳ್ಳು ಹೇಗೆ ಸಹಾಯ ಮಾಡುತ್ತೆ?
![]()
ಮೂಳೆಗಳ ಆರೋಗ್ಯಕ್ಕೆ ಎಳ್ಳು ಅಥವಾ ಎಳ್ಳೆಣ್ಣೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಆಸ್ತಿಯೋಪೋರೋಸಿಸ್ ವಿಚಾರದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಹಿರಿಯ ಆಯುರ್ವೇದ ತಜ್ಞರುಗಳಾದ ಡಾ. ಶಿಲ್ಪ ಕಪೂರ್ ಮತ್ತು ಡಾ. ಶಿಖಾ ರವರು ಹೇಳಿರುವ ಪ್ರಕಾರ ದೇಹದಲ್ಲಿ ವಾತ ದೋಷದ ಸಮತೋಲನ ಕಾಯ್ದುಕೊಂಡರೆ ಮತ್ತು ಆಹಾರ ಪದ್ಧತಿಯಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿರುವ ಆಹಾರಗಳನ್ನು ಸೇರಿಸಿಕೊಂಡರೆ ಈ ರೀತಿಯ ಮೂಳೆಗಳಿಗೆ ಸಂಬಂಧಪಟ್ಟ ತೊಂದರೆಗಳು ಬರುವುದಿಲ್ಲ. ಎಳ್ಳು ಕ್ಯಾಲ್ಸಿಯಂ ತನ್ನಲ್ಲಿ ಹೆಚ್ಚಾಗಿ ಒಳಗೊಂಡಿರುವುದರಿಂದ ಈ ವಿಚಾರದಲ್ಲಿ ನಮಗೆ ಸಹಾಯಕ ಎಂದು ಹೇಳಿದ್ದಾರೆ.
ಕ್ಯಾಲೋರಿಗಳ ವಿಚಾರದ ಬಗ್ಗೆ ಹೇಳುವುದಾದರೆ...
![]()
ಚಳಿಗಾಲದಲ್ಲಿ ಎಳ್ಳು ಸೇವನೆ

ಕೀಲು ನೋವು ಇದ್ದವರು

ಆದರೆ ಒಂದು ವಿಷಯ ನೆನಪಿರಲಿ

            
            
            Bones Can Be Little Bit Stronger If You Start Consuming Sesame In Winter Season.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm